Bangladesh: ನಮಗೆ ಪ್ರತೀಕಾರ ಮುಖ್ಯ ಅಲ್ಲ… ಬಿಎನ್ಪಿ ಮುಖ್ಯಸ್ಥೆ ಖಾಲಿದಾ ಜಿಯಾ
Team Udayavani, Aug 8, 2024, 8:46 AM IST
ಢಾಕಾ: “ಅಸಾಧ್ಯವಾದುದನ್ನು ಸಾಧ್ಯವಾಗಿಸಲು ಪ್ರಾಣವನ್ನೂ ಲೆಕ್ಕಿಸದೇ ಹೋರಾಡಿದ ಮಕ್ಕಳಿಗೆ (ವಿದ್ಯಾರ್ಥಿಗಳಿಗೆ) ನಾನು ಹೃದಯ ಪೂರ್ವಕ ಧನ್ಯ ವಾದಗಳನ್ನು ಹೇಳಬಯಸುತ್ತೇನೆ’ ಎಂದು ಬಾಂಗ್ಲಾ ದೇಶ ನ್ಯಾಷನಲ್ ಪಾರ್ಟಿ (ಬಿಎನ್ಪಿ) ಮುಖ್ಯಸ್ಥೆ ಖಾಲಿದಾ ಜಿಯಾ ಬುಧವಾರ ಹೇಳಿದ್ದಾರೆ.
ಮಾಜಿ ಪ್ರಧಾನಿ ಶೇಖ್ ಹಸೀನಾರ ಬದ್ಧ ವೈರಿ ಎಂದೇ ಗುರುತಿಸಿಕೊಂಡ ಜಿಯಾರನ್ನು ಹಲವಾರು ವರ್ಷಗಳ ಗೃಹಬಂಧನದ ಬಳಿಕ ಮಂಗಳವಾರ ಬಿಡುಗಡೆಗೊಳಿಸಲಾಗಿದೆ.
ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿರುವ ಆಕೆ ಅಲ್ಲಿಂದಲೇ ವಿಡಿಯೋ ಸಂದೇಶ ನೀಡಿದ್ದಾರೆ. ಹಿಂದೂಗಳು ಸೇರಿ ಅಲ್ಪಸಂಖ್ಯಾತರ ನಿವಾಸ, ದೇಗುಲಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಾಲಿದಾ ಖಂಡಿಸಿದ್ದಾರೆ. ಈಗ ನಮಗೆ ಪ್ರತೀಕಾರವಲ್ಲ. ಬಾಂಗ್ಲಾವನ್ನು ಮತ್ತೆ ಸಂಪದ್ಭರಿತ ರಾಷ್ಟ್ರವನ್ನಾಗಿಸೋಣ ಎಂದು ಹೇಳಿದ್ದಾರೆ.
ಇದನ್ನೂ ಓದಿ: Salman Khurshid: ಬಾಂಗ್ಲಾದಲ್ಲಾಗಿದ್ದು ಭಾರತದಲ್ಲೂ ಆಗಬಹುದು… ಸಲ್ಮಾನ್ ಖುರ್ಷಿದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.