Udupi: ಸ್ವಚ್ಛ ನಾಗರ ಪಂಚಮಿಗೆ ವ್ಯಾಪಕ ಸಂದನೆ- ಗ್ರಾಮೀಣ ಭಾಗಗಳಲ್ಲೂ ಉತ್ಸುಕತೆ


Team Udayavani, Aug 8, 2024, 10:17 AM IST

Udupi: ಸ್ವಚ್ಛ ನಾಗರ ಪಂಚಮಿಗೆ ವ್ಯಾಪಕ ಸಂದನೆ- ಗ್ರಾಮೀಣ ಭಾಗಗಳಲ್ಲೂ ಉತ್ಸುಕತೆ

ಉಡುಪಿ: ಉಡುಪಿ ನಗರದಲ್ಲಿ ಸ್ವಚ್ಛ ನಾಗರ ಪಂಚಮಿ ಆಚರಣೆ ಎಲ್ಲರೂ ಸಂಕಲ್ಪ ಮಾಡುವ ನಿಟ್ಟಿನಲ್ಲಿ ಉಡುಪಿ
ನಗರಸಭೆ -ಉದಯವಾಣಿ ಸ್ವಚ್ಛ ನಾಗರ ಪಂಚಮಿ ಅಭಿಯಾನ ಆರಂಭಿಸಿದ್ದು, ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸಾಮಾನ್ಯವಾಗಿ ನಾಗರ ಪಂಚಮಿ ಪೂಜೆ ಅನಂತರ ಎಳನೀರು, ಊದು ಬತ್ತಿಗಳ ಪ್ಲಾಸ್ಟಿಕ್‌ ಪೊಟ್ಟಣಗಳು ಅಲ್ಲಲ್ಲಿ ಬಿದ್ದಿರುತ್ತದೆ. ಇದು ಸೊಳ್ಳೆ ಉತ್ಪಾದನೆ ತಾಣಕ್ಕೂ ಕಾರಣವಾಗಬಹುದು ಎಂಬ ನಿಟ್ಟಿನಲ್ಲಿ ಅಭಿಯಾನ ಕೈಗೊಂಡಿದ್ದು, ಎಳನೀರು ಸಹಿತ ಇನ್ನಿತರ ತ್ಯಾಜ್ಯ ಸಂಗ್ರಹಕ್ಕೆ ನಗರಸಭೆ ವತಿಯಿಂದಲೇ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈಗಾಗಲೇ ನಾಗಬನಗಳ
ಪ್ರಮುಖರಿಂದ ನಗರಸಭೆ ಅಧಿಕಾರಿಗಳಿಗೆ, ಕಚೇರಿಗೆ ಸಾಕಷ್ಟು ಕರೆಗಳು ಬಂದಿವೆ. ಕಚೇರಿಗೆ ಖುದ್ದು ಆಗಮಿಸಿಯೂ ಮಾಹಿತಿ
ಪಡೆಯುತ್ತಿದ್ದಾರೆ.

ಮಲ್ಪೆ ವಿಭಾಗದಿಂದ 27 ನಾಗಬನ, ಮಣಿಪಾಲ ವಿಭಾಗದಿಂದ 21 ನಾಗಬನ, ಉಡುಪಿ ವಿಭಾಗದಿಂದ 30 ನಾಗಬನಗಳನ್ನು
ಗುರುತಿಸಲಾಗಿದೆ ಎಂದು ಪರಿಸರ ಎಂಜಿನಿಯರ್‌ ಸ್ನೇಹಾ ತಿಳಿಸಿದ್ದಾರೆ. ಈಗಾಗಲೆ ಒಟ್ಟು 68 ನಾಗಬನಗಳು ಗುರುತಿಸಲಾಗಿದ್ದು, ನಾಗಬನ ಪ್ರಮುಖರಿಂದ ಮತ್ತಷ್ಟು ಕರೆಗಳು ಬರುತ್ತಿವೆ. ಹಿಂದಿನ ದಿನವೇ ನಾಗಬನಗಳಲ್ಲಿ ಡಸ್ಟ್‌ಬಿನ್‌, ಮತ್ತು ಚೀಲಗಳನ್ನು ಪೂರೈಸಲಾಗುತ್ತದೆ. ಈ ಬಗ್ಗೆ ಮೂರು ವಲಯದ ಆರೋಗ್ಯ ನಿರೀಕ್ಷಕರಿಗೆ, ಸ್ವಚ್ಛತಾ ಸಿಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.

ಸಾಲಿಗ್ರಾಮ ಪ.ಪಂ.: ಹೆಚ್ಚು ಭಕ್ತರು ಸೇರುವಲ್ಲಿ ಡ್ರಮ್‌, ಚೀಲ
ಕೋಟ: ನಾಗರ ಪಂಚಮಿ ಹಬ್ಬವನ್ನು ಶುಚಿತ್ವ ಕೇಂದ್ರವಾಗಿಸಿಕೊಂಡು ಸ್ವತ್ಛ ಪಂಚಮಿ ಹಬ್ಬವಾಗಿ ಆಚರಿಸಲು ಉದಯವಾಣಿ ನೀಡಿದ ನಾಗರ ಪಂಚಮಿ ಸ್ವತ್ಛ ಪಂಚಮಿ ಅಭಿಯಾನಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್‌ ಸಾಥ್‌ ನೀಡಿದೆ.

ಸ್ವಚ್ಛತೆಗೆ ಆದ್ಯತೆ
ನಾಗಬನಗಳಲ್ಲಿ ಭಕ್ತಿಯ ಜತೆಗೆ ಸ್ವಚ್ಛತೆಗೂ ಆದ್ಯತೆ ಬೇಕು. ಪ.ಪಂ. ವತಿಯಿಂದ ಅತೀ ಹೆಚ್ಚು ಭಕ್ತರು ಸೇರುವ ಒಂದಷ್ಟು ನಾಗಬನಗಳನ್ನು ಗುರುತಿಸಲಾಗಿದ್ದು, ಆ.8ರಂದು ಸಂಜೆಯೊಳಗೆ ಅವುಗಳಲ್ಲಿ ತ್ಯಾಜ್ಯ ಸಂಗ್ರಹಕ್ಕೆ ಡ್ರಮ್‌, ಚೀಲ ಇಡುವ ವ್ಯವಸ್ಥೆ ಮಾಡಲಾಗುತ್ತದೆ. ಇದನ್ನು ಹೊರತುಪಡಿಸಿ ಬೇರೆ ನಾಗಬನಗಳಲ್ಲಿ ಬೇಡಿಕೆ ಇದ್ದರೆ ಪ.ಪಂ. ಸಂಪರ್ಕಿಸಬಹುದು. ಅಲ್ಲದೆ ಕಸ
ಸಂಗ್ರಹಕ್ಕೆ ವ್ಯವಸ್ಥೆ ಮಾಡಿದರೆ ವಿಲೇವಾರಿಗೆ ಪ.ಪಂ. ಸಹಕಾರ ನೀಡಲಿದೆ ಎಂದು ಸಾಲಿಗ್ರಾಮ ಪ.ಪಂ. ಮುಖ್ಯಾಧಿಕಾರಿ ಶಿವ ನಾಯ್ಕ ತಿಳಿಸಿದ್ದಾರೆ.

ಸಂಪರ್ಕ
*ಶಿವ ನಾಯ್ಕ, ಮುಖ್ಯಾಧಿಕಾರಿಗಳು-9945871473

*ಮಮತಾ, ಆರೋಗ್ಯಾಧಿಕಾರಿ- 9035627273

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.