Kalaburagi; ಸಂಬಳ ಹೆಚ್ಚಳಕ್ಕೆ ಆಗ್ರಹಿಸಿ ಗುವಿವಿ ಗುತ್ತಿಗೆ ನೌಕರರ ಪ್ರತಿಭಟನೆ
Team Udayavani, Aug 8, 2024, 2:32 PM IST
ಕಲಬುರಗಿ: ಇಲ್ಲಿನ ಗುಲ್ಬರ್ಗ ವಿಶ್ವ ವಿದ್ಯಾಲಯದ ವಿರುದ್ದ ಏಕಕಾಲದಲ್ಲಿ ವಿವಿ ಕುಲಪತಿ ಕಚೇರಿ ಬಳಿ ಎರಡು ಕಡೆ ಪ್ರತಿಭಟನೆ ನಡೆಯುತ್ತಿದೆ.
ಹೊರ ಗುತ್ತಿಗೆ ನೌಕರರ ಸಂಘದಿಂದ ಒಂದು ಕಡೆ ಪ್ರತಿಭಟನೆ ನಡೆಯುತ್ತಿದ್ದರೆ, ಅಥಿತಿ ಉಪನ್ಯಾಸಕರ ವೇತನ ಹೆಚ್ಚಳಕ್ಕಾಗಿ ಮತ್ತೊಂದು ಕಡೆ ಪ್ರತಿಭಟನೆ ಮಾಡಲಾಗುತ್ತಿದೆ.
ಈ ವೆಳೆಯಲ್ಲಿ ಬೇಕೆ ಬೇಕು ನ್ಯಾಯ ಬೇಕು, ಧಿಕ್ಕಾರ ಧಿಕ್ಕಾರ ವಿವಿ ಕುಲಪತಿಗಳಿಗೆ ಧಿಕ್ಕಾರ.. ಹೀಗೆ ಏಕ ಕಾಲದಲ್ಲೇ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಗುಲ್ಬರ್ಗಾ ವಿಶ್ವ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ 300ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷದಿಂದ ಸಂಬಳ ಹೆಚ್ಚಿಸುವಂತೆ ಗುಲ್ಬರ್ಗಾ ವಿವಿ ಕುಲಪತಿ ದಯಾನಂದ ಅಗಸರ ಯಾವುದೇ ಸ್ಪಂದನೆ ಮಾಡುತ್ತಿಲ್ಲಾ, ಕಾಟಾಚಾರಕ್ಕೆ ಎಂಬಂತೆ ಕೇವಲ 83 ರೂಪಾಯಿ ಹೆಚ್ಚಳ ಮಾಡಿ ದುಡಿಯುವ ಸಿಬ್ಬಂದಿಗಳಿಗೆ ಅವಮಾನ ಮಾಡಿದ್ದಾರೆ. ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳ ಹಿಂದೇಯೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಮಾಡುವಂತೆ ಆದೇಶ ಹೊರಡಿಸಿದೆ. ಆದರೆ ಕುಲಪತಿಗಳು ಮಾತ್ರ ನಮ್ಮ ಸಂಬಳ ಹೆಚ್ಚಳ ಮಾಡುತ್ತಿಲ್ಲಾ, ವೇತನ ಹೆಚ್ಚಳ ಮಾಡುವವರೆಗೆ ನಾವು ಹೋರಾಟ ನಿಲ್ಲಿಸುವುದಿಲ್ಲಾ ಎಂದು ಗುತ್ತಿಗೆ ನೌಕರರ ಸಂಘದ ಅದ್ಯಕ್ಷ ಪ್ರಕಾಶ್ ದೊಡ್ಡಮನಿ, ಗೌರವ ಅಧ್ಯಕ್ಷ ವಿಜಯಕುಮಾರ ಕೆಂಗಲ್ ಎಚ್ಚರಿಕೆ ನೀಡಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.