Karkala: ಬಾವಿಗೆ ಹಾರಿ ಯುವಕ ಆತ್ಮಹತ್ಯೆ
Team Udayavani, Aug 8, 2024, 8:29 PM IST
ಕಾರ್ಕಳ:ಅನಾರೋಗ್ಯದಿಂದ ಬೇಸತ್ತ ಯುವಕನೋರ್ವ ಮನೆ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಾರುವಿನಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಹರಿಪ್ರಸಾದ್(30)ಎಂಬವರು ಮೃತಪಟ್ಟವರು. ಕಳೆದ ಎರಡು ವರ್ಷದಿಂದ ಕಾಲು ನೋವಿನಿಂದ ಬಳಲುತಿದ್ದರು. ಉಡುಪಿ ಜಿಲ್ಲಾಸ್ಪತ್ರೆ ಹಾಗೂ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಜು.20ರಂದು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರಾದರೂ ಕಾಲು ನೋವು ಗುಣವಾಗಲಿಲ್ಲ. ಈ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಮನೆಯ ಎದುರಿನ ಬಾವಿಗೆ ಹಾರಿದ್ದಾರೆ ಎಂದು ವರದಿ ತಿಳಿಸಿದೆ.
ಸದ್ಯ ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.