D.K.Shivakumar ಎಷ್ಟು ಪುಣ್ಯ ಗಳಿಸಿದ್ದಾರೆ ಅನ್ನೋದು ಗೊತ್ತಿದೆ: ಎಂಎಲ್‌ಸಿ ಸಿ.ಟಿ.ರವಿ

ರಾಜ್ಯ ಕಾಂಗ್ರೆಸ್‌ ಸರಕಾರದ ಹಗರಣಗಳ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತುಟಿ ಬಿಚ್ಚುತ್ತಿಲ್ಲ

Team Udayavani, Aug 9, 2024, 6:20 AM IST

Ravi

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಷ್ಟು ಪುಣ್ಯ ಗಳಿಸಿದ್ದಾರೆ ಅನ್ನುವುದು ಗೊತ್ತಿದೆ. ಆ ಪುಣ್ಯದಿಂದಾಗಿಯೇ ತಿಹಾರ್‌ ಜೈಲಿಗೆ ಹೋಗಿದ್ದು. ಇನ್ನೂ ಹಲವು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.

ನಾವು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಭ್ರಷ್ಟಾಚಾರದ ಪರ ನಾವು ನಿಂತಿಲ್ಲ. ನಮ್ಮ ಕಡೆ ಬೊಟ್ಟು ತೋರಿರುವಶಿವಕುಮಾರ್‌ ಭ್ರಷ್ಟಾಚಾರಕ್ಕೆ ಲೈಸನ್ಸ್‌ ಸಿಕ್ಕಿದೆ ಎಂದುಕೊಂಡಿದ್ದಾರೆ. ಹೀಗಾಗಿ ಭ್ರಷ್ಟಾಚಾರ ಮಾಡಿದವರೆಲ್ಲರೂ ಒಂದಾಗಿದ್ದಾರೆ. ನಮ್ಮಿಂದ ಹಗರಣ ಆಗಿದ್ದರೆ ತನಿಖೆ ಯಾಕೆ ಮಾಡುತ್ತಿಲ್ಲ. ನಮ್ಮ ವಿರುದ್ಧ ಸಾಕ್ಷ್ಯಾ ಧಾರ ಇದ್ದರೆ ಬ್ಲಾಕ್‌ ಮೇಲ್‌ ಮಾಡಿ ಹೆದರಿಸಬೇಡಿ, ತನಿಖೆ ಮಾಡಿ ಶಿಕ್ಷೆ ಕೊಡಿಸಲಿ ಎಂದು ಪಾಪ ವಿಮೋಚನೆಗಾಗಿ ಪಾದಯಾತ್ರೆ ಎಂಬ ಡಿಕೆಶಿ ಹೇಳಿಕೆಗೆ ಸವಾಲು ಹಾಕಿದರು.

ಖರ್ಗೆ ಸೌಂಡ್‌ ಲೆಸ್‌,ರಾಹುಲ್‌ ವಾಯ್ಸ ಲೆಸ್‌: ಸಿ.ಟಿ.ರವಿ ವ್ಯಂಗ್ಯ
ರಾಜ್ಯ ಕಾಂಗ್ರೆಸ್‌ ಸರಕಾರದ ಹಗರಣಗಳ ಬಗ್ಗೆ ಹಾಗೂ ಎಸ್‌ಸಿ/ಎಸ್‌ಟಿ ಮೀಸಲು ಹಣ ಬೇರೆ ಉದ್ದೇಶಕ್ಕೆ ಬಳಸಿರುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತುಟಿ ಬಿಚ್ಚುತ್ತಿಲ್ಲ. ಖರ್ಗೆ ಸೌಂಡ್‌ ಲೆಸ್‌, ರಾಹುಲ್‌ ವಾಯ್ಸ ಲೆಸ್‌ ಆಗಿದ್ದಾರೆ ಎಂದು ಸಿ.ಟಿ.ರವಿ ಕುಟುಕಿದರು.

ಮಲ್ಲಿಕಾರ್ಜುನ ಖರ್ಗೆ ಅವರೇ, ರಾಹುಲ್‌ ಗಾಂಧಿ  ಅವರೇ ಮಾತನಾಡಿ. ಅಲ್ಪಸಂಖ್ಯಾಕರ ಇಲಾಖೆಯಲ್ಲೂ ಲೂಟಿ ನಡೆದಿದೆ. ಕಾರ್ಮಿಕ ಇಲಾಖೆಯಲ್ಲೂ ಆರೋಗ್ಯ ತಪಾಸಣೆ ಹೆಸರಲ್ಲಿ ಹಣ ತೆಗೆಯಲಾಗಿದೆ. ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಯಲ್ಲಿ ಟೆಂಡರ್‌ ಹಗರಣ ನಡೆದಿದ್ದರೂ ಕೈ ಹೈಕಮಾಂಡ್‌ ಮಾತನಾಡದಂತಾಗಿದೆ ಎಂದರು.

“ಪ್ರೀತಂಗೌಡರನ್ನು ರಕ್ಷಿಸಿಕೊಂಡು ಮೈತ್ರಿ ಮುಂದುವರಿಸುತ್ತೇವೆ’
ಸಾವಿರಾರು ಜನ ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ಪೈಕಿ ಕೆಲವು ಜನರಷ್ಟೇ ಕೈ ಕೈ ಮಿಲಾಯಿಸಿದ್ದು, ಅವರವರ ನಾಯಕರ ಬಗ್ಗೆ ಅಭಿಮಾನದಿಂದ ಘೋಷಣೆ ಕೂಗಿದ್ದಾರೆ ಅಷ್ಟೇ. ಆ ರೀತಿಯ ಘಟನೆ ಏನೂ ನಡೆದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಸಮರ್ಥಿಸಿಕೊಂಡರು.

ಪ್ರೀತಂಗೌಡ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ನಮ್ಮ ಎನ್‌ಡಿಎ ನಾಯಕರು. ನಮ್ಮಲ್ಲಿ ಅವರಿಗೆ ಇರಬೇಕಾದ ಗೌರವ ಇದ್ದೇ ಇದೆ. ಪ್ರೀತಂಗೌಡ ಭವಿಷ್ಯದ ಬಿಜೆಪಿ ನಾಯಕರಾಗಿದ್ದು, ಅವರನ್ನು ರಕ್ಷಣೆ ಮಾಡಿಕೊಂಡು ಕುಮಾರಸ್ವಾಮಿ ಅವರಿಗೂ ಗೌರವ ನೀಡಿ ನಮ್ಮ ಮೈತ್ರಿ ಮುಂದುವರಿಸುತ್ತೇವೆ.

ವೇದಿಕೆಗೆ ಬಹಳ ಜನ ಹತ್ತಿಲ್ಲ. ವೇದಿಕೆ ದೊಡ್ಡದಿರಲಿಲ್ಲ. ಎಲ್ಲರಿಗೂ ಗೌರವ ಇದೆ. ರಾಜಕಾರಣದಲ್ಲಿ ವರ್ತಮಾನದಲ್ಲಿದ್ದು, ಭವಿಷ್ಯದ ಬಗ್ಗೆ ಯೋಚನೆ ಮಾಡಿ ರಾಜಕಾರಣ ಮಾಡಬೇಕು. ನಿನ್ನೆಯ ಬಗ್ಗೆ ಅಲ್ಲ. ಊಹಾತ್ಮಕ ಪ್ರಶ್ನೆಗೆ ಉತ್ತರಿಸಲ್ಲ ಎಂದು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.