Manjeshwar ಪಂಚಾಯತ್‌ ಸಭೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಕುಸಿದು ಬಿದ್ದ ಮಹಿಳೆ


Team Udayavani, Aug 9, 2024, 12:08 AM IST

Manjeshwar ಪಂಚಾಯತ್‌ ಸಭೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಕುಸಿದು ಬಿದ್ದ ಮಹಿಳೆ

ಮಂಜೇಶ್ವರ: ಮಂಜೇಶ್ವರ ಪಂಚಾಯತ್‌ ಆಡಳಿತ ಸಮಿತಿಯ ಮುಸ್ಲಿಂ ಲೀಗ್‌ ಸದಸ್ಯೆ ಆಯಿಷತ್‌ ರುಬೀನ ಪಂಚಾಯತ್‌ ಆಡಳಿತ ಸಮಿತಿ ಸಭೆ ನಡೆಯುತ್ತಿದ್ದಂತೆ ನಿದ್ದೆ ಮಾತ್ರೆ ಸೇವಿಸಿ ಕುಸಿದು ಬಿದ್ದ ಘಟನೆ ನಡೆದಿದ್ದು, ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನ್ನ ವಾರ್ಡ್‌ನಲ್ಲಿ ತೋರುತ್ತಿರುವ ಅವಗಣನೆಯನ್ನು ಪ್ರತಿಭಟಿಸಿ ನಿದ್ದೆ ಮಾತ್ರೆ ಸೇವಿಸಿದ್ದರೆನ್ನಲಾಗಿದೆ. ಪಂಚಾಯತ್‌ ಉಪಾಧ್ಯಕ್ಷ ರಫೀಕ್‌, ಸ್ಥಾಯೀ ಸಮಿತಿ ಅಧ್ಯಕ್ಷ ಯಾದವ್‌ ಬಡಾಜೆ, ಸಿಪಿಐ ಸದಸ್ಯೆ ರೇಖಾ ಮೊದಲಾದವರು ಸೇರಿ ಅವರನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಲಾಯಿತು.

25 ವರ್ಷದಷ್ಟು ಹಳೆಯದಾದ 2 ಅಂಗನವಾಡಿಗಳು ಶೋಚನೀಯ ಸ್ಥಿತಿಯಲ್ಲಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂದು ಸರಕಾರ ನಿರ್ದೇಶ ನೀಡಿತ್ತು. ಆದರೆ ಕಟ್ಟಡ ನಿರ್ಮಿಸಲು ಪಂಚಾಯತ್‌ ಯತ್ನಿಸಿಲ್ಲವೆನ್ನಲಾಗಿದೆ.

ಬದಲಾಗಿ ಬಾಡಿಗೆ ರಹಿತವಾಗಿ ಲಭಿಸಿದ ಎರಡು ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಈಗ ಆ ಕಟ್ಟಡವು ಶೋಚನೀಯಾವಸ್ಥೆಯಲ್ಲಿದೆ. ಆಡಳಿತ ಸಮಿತಿ ಸಭೆ ಆರಂಭಗೊಂಡ ಕೂಡಲೇ ತನ್ನ ವಾರ್ಡ್‌ನ ಅಂಗನವಾಡಿಗಳ ವಿಷಯ ಏನಾಯಿತು ಎಂದು ರುಬೀನಾ ಪ್ರಶ್ನಿಸಿದರು. ಮುಂದಿನ ಸಭೆಯಲ್ಲಿ ಈ ವಿಷಯದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅಧಿಕಾರಿಗಳು ಉತ್ತರಿಸಿದರು. ಈ ವಿಷಯವನ್ನು ಸ್ಪಷ್ಟಪಡಿಸಿದ ಬಳಿಕ ಸಭೆ ನಡೆಸಿದರೆ ಸಾಕು ಎಂದು ತನ್ನನ್ನು ಕೂಡಾ ಜನರೇ ಆಯ್ಕೆ ಮಾಡಿದ್ದಾರೆಂದು ರುಬೀನಾ ಹೇಳಿದರು.

ಸರಕಾರ ನಿರ್ದೇಶಿಸಿದ ಅಂಗನವಾಡಿ ಕಟ್ಟಡಗಳನ್ನು ಕೂಡ ನಿರ್ಮಿಸದ ಪಚಾಯತ್‌ ಆಡಳಿತ ಸಮಿತಿಯೊಂದಿಗೆ ಹೊಂದಿಕೊಂಡು ಸಾಗಲು ಸಾಧ್ಯವಿಲ್ಲವೆಂದು ಸಭೆಯಲ್ಲಿ ಅವರು ತಿಳಿಸಿದರು. ಬಳಿಕ ತನ್ನಲ್ಲಿದ್ದ ನಿದ್ದೆ ಮಾತ್ರೆಗಳನ್ನು ನುಂಗಿದಾಗ ಪ್ರಜ್ಞಾಹೀನರಾಗಿ ಬಿದ್ದ ರುಬೀನಾರನ್ನು ಆಡಳಿತ ಸಮಿತಿ ಸದಸ್ಯರು ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ದು, ಆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿತು. ರುಬೀನಾ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Kasaragod crime news

Kasaragod ಅಪರಾಧ ಸುದ್ದಿಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.