Naga Panchami; ಇಂದು ನಾಗರಪಂಚಮಿ ಸಂಭ್ರಮ
ನಾಗಾರಾಧನೆಯ ತುಳುನಾಡಿನಲ್ಲಿ ನಾಗರಪಂಚಮಿ ಸಂಭ್ರಮ
Team Udayavani, Aug 9, 2024, 6:25 AM IST
ಮಂಗಳೂರು/ಉಡುಪಿ: ದಕ್ಷಿಣ ಭಾರತದ ಅತ್ಯಂತ ಪವಿತ್ರ ನಾಗಾರಾಧನಾ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ ಸಹಿತ ಕರಾವಳಿಯ ವಿವಿಧ ನಾಗಾರಾಧನಾ ಕ್ಷೇತ್ರಗಳಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ ನೆರವೇರಲಿದೆ.
ಕರಾವಳಿ ಭಾಗದ ವಿವಿಧ ನಾಗ ಸಾನ್ನಿಧ್ಯದ ಕ್ಷೇತ್ರಗಳಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ ನೆರವೇರಲಿದೆ. ಜತೆಗೆ ಎರಡೂ ಜಿಲ್ಲೆಗಳ ವಿವಿಧ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಗಳು, ದೇವಾಲಯಗಳ ನಾಗಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗರಪಂಚಮಿ ಶ್ರದ್ಧಾಭಕ್ತಿಯಿಂದ ನೆರವೇರಲಿದೆ. ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ನಾಗರ ಪಂಚಮಿ ಅಂಗವಾಗಿ ಗುರುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಖರೀದಿ ಜೋರಾಗಿತ್ತು. ಕರಾವಳಿಯಲ್ಲಿ ಹಬ್ಬಗಳ ಆಚರಣೆಗೆ ತಿಲಕವಿಟ್ಟಂತೆ ಆರಂಭವಾಗುವುದು ನಾಗರಪಂಚಮಿ. ಇಲ್ಲಿಂದ ಅನಂತರ ಹಬ್ಬಗಳ ಸಾಲು. ಪತ್ತನಾಜೆಯ ಬಳಿಕ ಸ್ಥಗಿತಗೊಂಡ ಹಬ್ಬಗಳ ಪರ್ಯಟನೆ ಆರಂಭ. ನಾಗರಪಂಚಮಿ ಆದ ಬಳಿಕ ಕೃಷ್ಣ ಜನ್ಮಾಷ್ಟಮಿ, ಚೌತಿ ಸಹಿತ ಹಬ್ಬಗಳ ಸಂಭ್ರಮವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.