ಇಂದಿನಿಂದ 11ರ ವರೆಗೆ ಸಚಿವ ಜೈಶಂಕರ್ ಮಾಲ್ದೀವ್ಸ್ ಪ್ರವಾಸ
Team Udayavani, Aug 9, 2024, 1:50 AM IST
ಹೊಸದಿಲ್ಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಶುಕ್ರವಾರದಿಂದ 11ರವರೆಗೆ ಮಾಲ್ದೀವ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ ವರ್ಷ ಮೊಹಮ್ಮದ್ ಮುಯಿಜ್ಜು ಅಧಿಕಾರ ವಹಿಸಿಕೊಂಡಾಗಿಂದ ಮತ್ತು “ಲಕ್ಷದ್ವೀಪ’ ವಿಚಾರದಲ್ಲಿ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾದ ಬಳಿಕ ಭಾರತದ ಸಚಿವರೊಬ್ಬರ ಮೊದಲ ಅಧಿಕೃತ ಭೇಟಿ ಇದಾಗಲಿದೆ. ಈ ಹಿಂದೆ ಮೋದಿ 3.0 ಸರಕಾರದ ಪ್ರಮಾಣವಚನ ಕಾರ್ಯಕ್ರಮಕ್ಕೆ ಮುಯಿಜ್ಜು ಆಗಮಿಸಿದ್ದರು. ಜೈಶಂಕರ್ ಮಾಲ್ದೀವ್ಸ್ ವಿದೇ ಶಾಂಗ ಸಚಿವ ಮೂಸಾ ಜಮೀರ್ರನ್ನು ಭೇಟಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.