Wayanad Landslides: ಭರತನಾಟ್ಯ ಮಾಡಿ ವಯನಾಡು ಭೂಕುಸಿತ ನಿಧಿಗೆ ದೇಣಿಗೆ ನೀಡಿದ 13ರ ಬಾಲೆ


Team Udayavani, Aug 9, 2024, 10:37 AM IST

Wayanad Landslides: ಭರತನಾಟ್ಯ ಮಾಡಿ ವಯನಾಡು ಭೂಕುಸಿತ ನಿಧಿಗೆ ದೇಣಿಗೆ ನೀಡಿದ 13ರ ಬಾಲೆ

ತಿರುವನಂತಪುರಂ: ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ವಯನಾಡು ಹಾಗೂ ಸುತ್ತಮುತ್ತಲ ಪ್ರದೇಶ ಅಕ್ಷರಶ ನಲುಗಿ ಹೋಗಿದೆ, ಭೂಕುಸಿತದಿಂದ ಇದುವರೆಗೆ ಮುನ್ನೂರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಇನ್ನೂ ಸುಮಾರು ಮಂದಿ ನಾಪತ್ತೆಯಾಗಿದ್ದಾರೆ ಅವರನ್ನು ಪತ್ತೆ ಹಚ್ಚುವ ಕಾರ್ಯ ಬರದಿಂದ ಸಾಗುತ್ತಿದೆ.

ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ನ‌ಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಈಗಾಗಲೇ ಹಲವಾರು ಸಂಘ ಸಂಸ್ಥೆಗಳು ದೇಣಿಗೆ ಸಂಗ್ರಹಿಸುತ್ತಿದೆ, ಅಷ್ಟು ಮಾತ್ರವಲ್ಲೇ ಚಿತ್ರರಂಗದ ನಟ ನಟಿಯರು ಸೇರಿದಂತೆ ರಾಜಕೀಯ ನಾಯಕರು ಹೀಗೆ ಎಲ್ಲರೂ ತಮ್ಮ ಕೈಯಲ್ಲಾದ ಸಹಾಯ ಮಾಡಲು ಮುಂದಾಗಿದ್ದಾರೆ ಇದರ ಜೊತೆಗೆ ತಮಿಳುನಾಡಿನ ಹದಿಮೂರು ವರ್ಷದ ಭರತನಾಟ್ಯ ಕಲಾವಿದೆ ಹರಿಣಿ ಶ್ರೀ ವಯನಾಡು ಭೂಕುಸಿತ ಸಂತ್ರಸ್ತರ ದೇಣಿಗೆಗೆ ತನ್ನ ಕೈಯಲ್ಲಾದ ಸಹಾಯ ಮಾಡಲು ಮುಂದಾಗಿದ್ದಾಳೆ ಅದರಂತೆ ನಿರಂತರ ಮೂರೂ ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ಅದರಿಂದ ಬಂದ ಹಣವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಹಸ್ತಾಂತರಿಸಿದ್ದಾಳೆ.

ನಿಧಿ ಸಂಗ್ರಹಿಸುವ ಸಲುವಾಗಿ ಮೂರು ಗಂಟೆಗಳ ಕಾಲ ಭರತನಾಟ್ಯವನ್ನು ಪ್ರದರ್ಶಿಸಿದ ಹರಿಣಿ ಶ್ರೀ. ಅದರಿಂದ ಬಂದ ನಗದು ಜೊತೆಗೆ ತಾನು ಈ ಹಿಂದೆ ಉಳಿಸಿದ್ದ ಹಣವನ್ನು ಸೇರಿಸಿಕೊಂಡು ಕೇರಳ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ನೀಡಿದ್ದಾಳೆ. ಕೇರಳ ಸರ್ಕಾರ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಳೆದ ಜುಲೈ 30ರಂದು ಸುರಿದ ಧಾರಾಕಾರ ಮಳೆ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿ ನೂರಾರು ಮನೆಗಳು ನೆಲಸಮಗೊಂಡಿವೆ. ನಾಲ್ಕು ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು, ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ಮುನ್ನೂರಕ್ಕೂ ಅಧಿಕ ಶವಗಳನ್ನು ಈಗಾಗಲೇ ಪತ್ತೆಹಚ್ಚಿದ್ದು ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ಪ್ರಧಾನಿ ಮೋದಿ ಭೇಟಿ:
ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಆಗಸ್ಟ್ 10) ರಂದು ಚುರಲ್ಮಲಾ ಮತ್ತು ಮುಂಡಕೈ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ನಿರಾಶ್ರಿತರ ತಾಣಗಳಿಗೆ ಭೇಟಿ ನೀಡಲಿದ್ದು ಜೊತೆಗೆ ಪುನರ್ವಸತಿ ಕೇಂದ್ರಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ರಾಷ್ಟ್ರೀಯ ವಿಪತ್ತು ಘೋಷಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.