Panaji: ಹಳಿ ತಪ್ಪಿದ ಗೂಡ್ಸ್ ರೈಲು… ಹಲವು ರೈಲುಗಳ ಮಾರ್ಗ ಬದಲಾವಣೆ


Team Udayavani, Aug 9, 2024, 4:43 PM IST

Panaji: ಹಳಿ ತಪ್ಪಿದ ಗೂಡ್ಸ್ ರೈಲು… ಹಲವು ರೈಲುಗಳ ಮಾರ್ಗ ಬದಲಾವಣೆ

ಪಣಜಿ: ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದ ಲೋಂಡಾ-ವಾಸ್ಕೋ ರೈಲು ಮಾರ್ಗದ ಸೋನಾವ್ಲಿ ಮತ್ತು ದೂಧ್‍ಸಾಗರ್ ನಡುವಿನ ಸುರಂಗ ಸಂಖ್ಯೆ 15 ರ ಸಮೀಪ ಶುಕ್ರವಾರ ಬೆಳಗ್ಗೆ 10.30 ರ ಸುಮಾರಿಗೆ ಗೂಡ್ಸ್ ರೈಲು ಹಳಿತಪ್ಪಿತು. ಇದರಿಂದಾಗಿ ಈ ರೈಲು ಮಾರ್ಗವನ್ನು ರೈಲು ಸಂಚಾರಕ್ಕೆ ಬಂದ್ ಮಾಡಲಾಗಿದೆ. ಅನೇಕ ರೈಲು ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ಮಾರ್ಗಗಳನ್ನು ಬದಲಾಯಿಸಲಾಗಿದೆ.

ಬೆಳಗ್ಗೆ ಕಲ್ಲಿದ್ದಲು ಹೊತ್ತ ಸರಕು ಸಾಗಣೆ ರೈಲು ಕರ್ನಾಟಕದ ಕಡೆಗೆ ಹೊರಟಿತ್ತು. ಈ ಬಾರಿ ಬೆಳಗ್ಗೆ 10.30ರ ಸುಮಾರಿಗೆ ದೂಧ್‍ಸಾಗರ್-ಸೋನಾವಲಿಮ್ ನಡುವಿನ ಸುರಂಗ ಸಂಖ್ಯೆ 15 ರ ಬಳಿ ಹಳಿತಪ್ಪಿತು. 17 ಬೋಗಿಗಳು ಹಳಿ ತಪ್ಪಿದ್ದು, ಒಂದು ಕೋಚ್ ಕಣಿವೆಗೆ ಬಿದ್ದಿದೆ ಎಂದು ವರದಿಯಾಗಿದೆ. ಹೀಗಾಗಿ ಕೂಡಲೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಅವಘಡದಿಂದ ರೈಲ್ವೆ ಹಳಿ ಸಂಪೂರ್ಣ ಹಾಳಾಗಿದ್ದು, ದುರಸ್ತಿಗೆ ಕಾಲಾವಕಾಶ ಬೇಕು. ಈ ಮಾರ್ಗದಲ್ಲಿ ಸಂಚರಿಸುವ ವಾಸ್ಕೋಡಿಗಾಮಾ -ತಿರುಪತಿ-ಹೈದರಾಬಾದ್ ವೀಕ್ಲಿ ಎಕ್ಸ್‍ಪ್ರೆಸ್ ಅನ್ನು ಮಡಗಾವ್-ಕಾರವಾರ-ಪಡೀಲ್ ಸುಬ್ರಹ್ಮಣ್ಯಂ ಮಾರ್ಗವಾಗಿ ಬದಲಾಯಿಸಲಾಗಿದೆ. ವಾಸ್ಕೋ ಡಿ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್‍ಪ್ರೆಸ್ ರೋಹಾ, ಪನ್ವೆಲ್ ಮಾರ್ಗವಾಗಿ ಚಲಿಸುತ್ತದೆ. ಇಂದು ಓಡುವ ಯಶವಂತಪುರ-ವಾಸ್ಕೋ ರೈಲನ್ನು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: SC; ಹಿಜಾಬ್‌ ಬ್ಯಾನ್‌ ಮಾಡುವ ನೀವು ತಿಲಕವನ್ನೂ ನಿಷೇಧ ಮಾಡುತ್ತೀರಾ.?: ಸುಪ್ರೀಂ ಕೋರ್ಟ್

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.