Udupi; ಗೀತಾರ್ಥ ಚಿಂತನೆ 01; ಗೀತೆಯಲ್ಲಿ ಧರ್ಮದ ಸ್ವರೂಪಾಶಯ


Team Udayavani, Aug 9, 2024, 6:28 PM IST

Udupi; ಗೀತಾರ್ಥ ಚಿಂತನೆ 01; ಗೀತೆಯಲ್ಲಿ ಧರ್ಮದ ಸ್ವರೂಪಾಶಯ

ಶ್ರೀಕೃಷ್ಣನು ಅರ್ಜುನನಿಗೆ ಮೊದಲಾಗಿ ಭಗವದ್ಗೀತೆಯನ್ನು ಉಪದೇಶಿಸಿದ್ದು ಎಂದು ತಿಳಿಯುತ್ತಾರೆ. ಆದರೆ ಗೀತೋಪದೇಶವಾದದ್ದು ಅದಕ್ಕೂ ಹಿಂದೆ. ಇದನ್ನು ಈ ಮೊದಲು ವಿವಸ್ವಾನ್‌(ಸೂರ್ಯ)ನಿಗೆ ಉಪದೇಶಿಸಿರುವುದಾಗಿ ಶ್ರೀಕೃಷ್ಣ ಅರ್ಜುನನಿಗೆ ಸ್ಪಷ್ಟಪಡಿಸಿದ್ದಾನೆ.

ಭಗವಂತನ ಪೂರ್ಣ ಸನ್ನಿಧಾನ ಇದೆ ಎಂಬ ಕಾರಣಕ್ಕೆ ಭಗವದ್ಗೀತೆ ಎಂಬ ಹೆಸರು ಬಂತು. ಭಗವಂತನನ್ನು ಗೀತೆಯಲ್ಲಿ ಕಾಣಲು ಪ್ರಯತ್ನಿಸಿದರೆ ಗೀತಾ ಪರ್ಯಾಯ ಎನ್ನುವುದಕ್ಕೆ ಅನ್ವರ್ಥಕ. ಅಧ್ಯಯನದ ಜತೆ ಅಧ್ಯಾಪನವನ್ನೂ ನಡೆಸಿದಂತಾಗುತ್ತದೆ. ಭಗವದ್ಗೀತೆಗೆ ಎಲ್ಲ ಆಚಾರ್ಯರು ಭಾಷ್ಯವನ್ನು ಬರೆದಿದ್ದಾರೆ. ಇವೆಲ್ಲವನ್ನೂ ಒಳಗೊಂಡಂತೆ ಎಲ್ಲ 700 ಶ್ಲೋಕಗಳ ಪಾಠ ಪ್ರವಚನದ ಚಿಂತನಕ್ರಮವನ್ನು ಲೋಕಕಲ್ಯಾಣಾರ್ಥವಾಗಿ ಚತುರ್ಥ ಪರ್ಯಾಯದ ಅವಧಿಯಲ್ಲಿ ಶ್ರೀಮದಾಚಾರ್ಯರ ಸರ್ವಜ್ಞಪೀಠದಲ್ಲಿ ಅಖಂಡವಾಗಿ ಸಮರ್ಪಿಸಲು ಸಂಕಲ್ಪಿಸಿದ್ದೇವೆ.

ಧರ್ಮಕ್ಷೇತ್ರೇ ಕುರುಕ್ಷೇತ್ರೇ ಸಮವೇತಾ ಯುಯುತ್ಸವಃ|
ಮಾಮಕಾಃ ಪಾಂಡವಾಶೆòವ ಕಿಮಕುರ್ವತ ಸಂಜಯ||
ಭಗವದ್ಗೀತೆಯ ಮೊದಲ ಶ್ಲೋಕದ ಮೊದಲ ಶಬ್ದ(ಧರ್ಮ)ದಲ್ಲಿರುವ “ಧರ್‌’-ಕೊನೆಯ “ಮ’ ಕಾರವನ್ನು ಸೇರಿಸಿದರೆ “ಧರ್ಮ’ ಹೀಗೆ ಗೀತೆಯ ಆತ್ಯಂತಿಕ ಅಕ್ಷರಗಳನ್ನು ಜೋಡಿಸಿದರೆ ಧರ್ಮದ ಸ್ವರೂಪ ಕಾಣುತ್ತೇವೆ. ಪ್ರತಿಯೊಂದು ಶ್ಲೋಕದಲ್ಲಿಯೂ ಸ್ವಾರಸ್ಯಗಳಿವೆ. ಗೀತೆಗೆ ಸಾವಿರಾರು ವ್ಯಾಖ್ಯಾನಗಳು ಬಂದಿವೆ, ಬರುತ್ತಿವೆ. ಆದ್ದರಿಂದ ಗೀತೆಯು ನಿತ್ಯಗರ್ಭಿಣಿ ಮಾತೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ.

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.