![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 9, 2024, 5:44 PM IST
ಪ್ಯಾರಿಸ್ : ಈಗಾಗಲೇ ವಿದಾಯ ಪಂದ್ಯವಾಡಿರುವ ಹಾಕಿ ತಂಡದ ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಅವರು ಭಾನುವಾರ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸ್ಟಾರ್ ಶೂಟರ್ ಮನು ಭಾಕರ್ ಅವರೊಂದಿಗೆ ಭಾರತೀಯ ತಂಡದ ಧ್ವಜಧಾರಿಯಾಗಿ ಸೇರಿಕೊಳ್ಳಲಿದ್ದಾರೆ.
ಇದು ಹಾಕಿ ತಂಡ ಕಂಚು ಗೆಲ್ಲಲು ಶ್ರೀಜೇಶ್ ಅವರ ಕೊಡುಗೆಗಳಿಗೆ ಸೂಕ್ತವಾದ ಗೌರವ ಮತ್ತು ಮನ್ನಣೆ ಎನ್ನಲಾಗಿದೆ. ಶ್ರೀಜೇಶ್ ಅವರನ್ನು ಭೇಟಿ ಮಾಡುವ ಮೊದಲು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಅಧ್ಯಕ್ಷೆ ಪಿ.ಟಿ. ಉಷಾ ಅವರು ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಅವರೊಂದಿಗೆ ಮಾತನಾಡಿದ್ದು ಅವರೂ ಕೂಡ ನಿವೃತ್ತಿಯಾಗಿರುವ ಹಾಕಿ ದಿಗ್ಗಜ ಶ್ರೀಜೇಶ್ ಅವರನ್ನೇ ಧ್ವಜಧಾರಿಯಾಗಿ ಕಾಣಲು ಬಯಸಿದ್ದಾರೆ ಎಂದು ಹೇಳಿದ್ದಾರೆ.
”ನೀವು ನನ್ನನ್ನು ಕೇಳದಿದ್ದರೂ, ನಾನು ಶ್ರೀಭಾಯಿ ಅವರ ಹೆಸರನ್ನು ಸೂಚಿಸುತ್ತಿದ್ದೆ…”ಎಂದು ಹೇಳಿದ್ದಾರೆ. ಇದು ಶ್ರೀಜೇಶ್ ಅವರ ಮೇಲೆ ನೀರಜ್ಗೆ ಇರುವ ಅಪಾರ ಗೌರವ ಮತ್ತು ಭಾರತೀಯ ಕ್ರೀಡೆಗೆ ಅವರ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ. IOA ನಾಯಕತ್ವದಲ್ಲಿ ಶ್ರೀಜೇಶ್ ಅವರು ಭಾವನಾತ್ಮಕ ಮತ್ತು ಜನಪ್ರಿಯ ಆಯ್ಕೆ ”ಎಂದು ಪಿ.ಟಿ. ಉಷಾ ಹೇಳಿಕೆ ನೀಡಿದ್ದಾರೆ.
ಭಾರತದ ಕಂಚಿನ ಪದಕ ಗೆದ್ದ ಸಾಧನೆಯ ನಂತರ ಹಾಕಿ ದಿಗ್ಗಜ ಶ್ರೀಜೇಶ್ 18 ವರ್ಷಗಳ ವೈಭವದ ವೃತ್ತಿಜೀವನದಿಂದ ನಿವೃತ್ತರಾಗಿದ್ದಾರೆ. ಕಂಚಿನ ಪಂದ್ಯ ಗೆದ್ದ ತಂಡ ಸ್ಮರಣೀಯ ಬೀಳ್ಕೊಡುಗೆ ನೀಡಿದೆ.
Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್
Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್ ಧ್ವಜ
Paris: 2036ರ ಒಲಿಂಪಿಕ್ಸ್ ಭಾರತ ನಡೆಸಬಲ್ಲದು: ಫ್ರಾನ್ಸ್ ಅಧ್ಯಕ್ಷ
Paris Olympics 2024ಕ್ಕೆ ವರ್ಣರಂಜಿತ ವಿದಾಯ
IOA; ವಿನೀಶ್ ಫೋಗಾಟ್ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.