Mangaluru: ಬ್ರೆಝಿಲ್‌ ಯುವತಿಯನ್ನು ವರಿಸಿದ ತುಳುನಾಡಿನ ಯುವಕ…


Team Udayavani, Aug 10, 2024, 7:05 AM IST

Mangaluru: ಬ್ರೆಝಿಲ್‌ ಯುವತಿಯನ್ನು ವರಿಸಿದ ತುಳುನಾಡಿನ ಯುವಕ…

ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಗಡಿಯ ಬೇಲಿ ಇಲ್ಲ ಎಂಬುದಕ್ಕೆ ಮತ್ತೂಂದು ನಿದರ್ಶನ ಸಿಕ್ಕಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್‌ ಮೂಲದ ಯುವತಿ ಪರಸ್ಪರ ಪ್ರೀತಿಸಿದ್ದು, ಭಾರತೀಯ ಸಂಪ್ರದಾಯದಂತೆ ವಿವಾಹವಾಗಿ ಕರಾವಳಿಯ ಸಂಸ್ಕೃತಿಯನ್ನು ಜಾಗತಿಕವಾಗಿ ಎತ್ತಿಹಿಡಿದಿದ್ದಾರೆ.

ಬ್ರೆಝಿಲ್‌ ದೇಶದ ತಾಟಿಯಾನೆ ಹಾಗೂ ತುಳುನಾಡಿನ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್‌ಬಿ ಸಂಪ್ರದಾಯದಂತೆ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನೆರವೇರಿದೆ.

ಕರಂಗಲ್ಪಾಡಿ ನಿವಾಸಿ ಆದಿತ್ಯ 8 ವರ್ಷಗಳ ಹಿಂದೆ ಐಟಿ ಉದ್ಯೋಗ ಕ್ಕಾಗಿ ಬ್ರೆಝಿಲ್‌ಗೆ ತೆರಳಿದ್ದು, 2019ರಲ್ಲಿ ಅವರಿಗೆ ತಾಟಿಯಾನೆ ಪರಿಚಯ ವಾಗಿತ್ತು. ಬಳಿಕ ಸ್ನೇಹವು ಪ್ರೀತಿಗೆ ತಿರುಗಿತ್ತು. 2023ರಲ್ಲಿ ಮನೆಯವರಿಗೆ ತಮ್ಮ ಪ್ರೀತಿಯ ಸಂಗತಿಯನ್ನು ತಿಳಿಸಿ ಮದುವೆಗೆ ಒಪ್ಪಿಗೆ ಪಡೆದುಕೊಂಡರು. ಆದಿತ್ಯ ಹಾಗೂ ತಾಟಿಯಾನೆ ಅವರು ಹೆತ್ತವರು ಹಾಗೂ ಗುರು ಹಿರಿಯರ ಆಶೀರ್ವಾದದೊಂದಿಗೆ ಹಸೆಮಣೆ ಏರಿದ್ದಾರೆ. ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾ ಯದ ಆಭರಣ ಧರಿಸಿಕೊಂಡು ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಯಿಸ್‌, ಥಲಿತ ಹಾಗೂ ವರನ ಪೋಷಕರಾದ ರಮಾನಂದ್‌ ಹಾಗೂ ಪ್ರೀತಂ ಪೈ ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

ನಮ್ಮಿಬ್ಬರ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚಾರ-ವಿಚಾರ ಬೇರೆಯಾಗಿದೆ. ಆದರೆ ತನ್ನ ಪ್ರೀತಿಗೋಸ್ಕರ ಆರು ತಿಂಗಳಿನಿಂದ ಭಾರತೀಯ ಸಂಸ್ಕೃತಿಯನ್ನು ಕಲಿಯುತ್ತಿದ್ದೇನೆ. ಭಾರತದ ಸಂಸ್ಕೃತಿ ಆಚಾರ ವಿಚಾರಗಳು ವಿಶಿಷ್ಟವಾಗಿವೆ. ಅವುಗಳನ್ನು ಕಲಿತು ಆದಿತ್ಯ ಜತೆಗೆ ಸುಂದರ ಸಂಸಾರ ನಡೆಸಲು ಮುಂದಾಗಿದ್ದೇನೆ ಎಂದು ತಾಟಿಯಾನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.