ED Raids ಕೆಐಎಡಿಬಿ ಕಚೇರಿ ಮೇಲೆ ಇ.ಡಿ. ದಾಳಿ: ದಾಖಲೆ ವಶ


Team Udayavani, Aug 10, 2024, 12:11 AM IST

ED Raids ಕೆಐಎಡಿಬಿ ಕಚೇರಿ ಮೇಲೆ ಇ.ಡಿ. ದಾಳಿ: ದಾಖಲೆ ವಶ

ಬೆಂಗಳೂರು: ಭೂ ಸ್ವಾಧೀನ ಹೆಸರಲ್ಲಿ ಅವ್ಯವಹಾರ ನಡೆಸಿರುವ ಪ್ರಕರಣದ ಸಂಬಂಧ ಬೆಂಗಳೂರಿನ ಖನಿಜ ಭವನದಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಹಾಗೂ ಧಾರವಾಡದ ಕೆಐಎಡಿಬಿ ಕಚೇರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

ಭೂ ಸ್ವಾಧೀನ ಹೆಸರಲ್ಲಿ ಒಂದೇ ಪ್ರದೇಶಗಳಿಗೆ 2 ಬಾರಿ ಪರಿಹಾರ ಒದಗಿಸುವಂತೆ ದಾಖಲೆಯಲ್ಲಿ ತೋರಿಸಿ ರೈತರ ಹೆಸರಲ್ಲಿ ನಕಲಿ ಬ್ಯಾಂಕ್‌ ಖಾತೆ ತೆರೆದು ಕೋಟ್ಯಂತರ ರೂ. ಅವ್ಯವಹಾರ ಮಾಡಿರುವುದು ಕಂಡು ಬಂದಿದೆ. ವ್ಯವಹಾರ ಮಾಡಲೆಂದೇ ಐಡಿಬಿಐ ಬ್ಯಾಂಕ್‌ನಲ್ಲಿ 24 ಖಾತೆಗಳನ್ನು ತೆರೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿತ್ತು. ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣ, ಧಾರವಾಡ ಕೆಲಗೇರಿ, ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿ ಅವ್ಯವಹಾರ ನಡೆಸಿರುವ ಆರೋಪ ಕೇಳಿ ಬಂದಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.