![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 10, 2024, 6:44 AM IST
ಹೈದರಾಬಾದ್: ಕುಡಿದ ಅಮಲಿನಲ್ಲಿದ್ದ ಮಹಿಳೆಯೊಬ್ಬರು ಬಸ್ಸೊಂದರ ಗಾಜು ಒಡೆದದ್ದಲ್ಲದೇ, ಕಂಡಕ್ಟರ್ ಮೇಲೆ ಹಾವು ಎಸೆದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಮದ್ಯದ ಬಾಟಲಿ ಎಸೆದು ಹಿಂಭಾಗದ ಗಾಜು ಒಡೆದದ್ದಲ್ಲದೇ ಈ ಕುರಿತು ಪ್ರಶ್ನಿಸಿದ ಬಸ್ ಕಂಡಕ್ಟರ್ ಮೇಲೆ ತನ್ನ ಬ್ಯಾಗಿನ ಲ್ಲಿದ್ದ ಹಾವು ಎಸೆದಿದ್ದಾಳೆ. ಕಂಡಕ್ಟರ್ ಬಚಾವಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ. ಮಹಿಳೆಯ ಪತಿ ಹಾವು ಹಿಡಿಯುವ ಕಾಯಕ ಮಾಡಿಕೊಂಡಿದ್ದು, ನಾಗರಪಂಚಮಿ ಪ್ರಯುಕ್ತ ಹಾವನ್ನು ತನ್ನೊಂದಿಗೆ ಒಯ್ಯುತ್ತಿದ್ದಳು ಎನ್ನಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.