Udupi; ಗೀತಾರ್ಥ ಚಿಂತನೆ- 2; ದೇವ, ಗುರುಗಳಿಗೆ ನಮನ


Team Udayavani, Aug 10, 2024, 12:55 AM IST

Udupi; ಗೀತಾರ್ಥ ಚಿಂತನೆ- 2; ದೇವ, ಗುರುಗಳಿಗೆ ನಮನ

ದೇವಂ ನಾರಾಯಣಂ ನತ್ವಾ ಸರ್ವದೋಷ ವಿವರ್ಜಿತಂ|
ಪರಿಪೂರ್ಣಂ ಗುರೂಂಚ್ಛಾಪಿ ಗೀತಾರ್ಥಂ ವಕ್ಷಾಮಿ ಲೇಶತಃ||

ಭಗವದ್ಗೀತೆಗೆ ಭಾಷ್ಯವನ್ನು ಬರೆಯುವಾಗ ಶ್ರೀಮಧ್ವಾಚಾರ್ಯರು ಮಂಗಲಶ್ಲೋಕದಲ್ಲಿ ಮೊದಲಾಗಿ ದೇವನಿಗೂ, ಗುರುಗಳಿಗೂ ನಮಸ್ಕಾರ ಮಾಡಿದ್ದಾರೆ.

ನಾರಾಯಣನಿಗೆ ದೇವಂ ಎಂದು ಮೊದಲು ವಿಶೇಷಣವನ್ನು ನೀಡಲೂ ಕಾರಣವಿದೆ. ಭಗವಂತನು ಲೀಲಾ ರೂಪದಲ್ಲಿ ಜಗತ್ತನ್ನು ಕ್ರೀಡಾತ್ಮಕವಾಗಿ ನಡೆಸುತ್ತಿದ್ದಾನೆ ಎಂದು ವರ್ಣಿಸುತ್ತಾರೆ. ಲೀಲಾ ರೂಪವು ಆನಂದೋದ್ರೇಕದ ಲಕ್ಷಣ. ಇದರಿಂದ ಗುಣಪೂರ್ಣತ್ವವನ್ನು ಗುರುತಿಸಲಾಗುತ್ತದೆ. ಪರಿಪೂರ್ಣನಾದವನಿಗೆ ಮಾತ್ರ ಆನಂದೋದ್ರೇಕ ಸಾಧ್ಯ. ಲೀಲಾ ಎನ್ನುವುದು ಆನಂದದ ಮೂಲ. ಎಲ್ಲಿ ಗುಣಪರಿಪೂರ್ಣತೆ ಇರುತ್ತದೋ ಅಲ್ಲಿ ಆನಂದವಿರುತ್ತದೆ. ಇದೊಂದೇ ಶಬ್ದದಲ್ಲಿ ಭಗವಂತನ ಸಂಪೂರ್ಣ ಸ್ವರೂಪವನ್ನು ಸೆರೆ ಹಿಡಿಯಲು ಸಾಧ್ಯವಿದೆ ಎಂಬ ಕಾರಣಕ್ಕೆ “ದೇವಂ’ ಶಬ್ದವನ್ನು ಬಳಸಲಾಗಿದೆ.

ಸಾಮಾನ್ಯವಾಗಿ ಎಲ್ಲ ಗ್ರಂಥಗಳಲ್ಲಿ ನಾರಾಯಣ ಶಬ್ದವನ್ನು ವಿಶೇಷವಾಗಿ ಮೊದಲು ಚಿಂತನೆ ನಡೆಸುತ್ತಾರೆ. ಭಗವಂತನ ಸ್ವರೂಪವನ್ನು ಸಂಪೂರ್ಣವಾಗಿ ತಿಳಿಸುವ ನಾಮ ಇದು. ನಾರಾ ಎಂದರೆ ಗುಣ. ಗುಣಗಳಿಗೆ ಅಯನ ಎಂದು ಇದರರ್ಥ. ಭಗವಂತನ ಎರಡು ಪ್ರಧಾನ ಗುಣಗಳೆಂದರೆ ಗುಣಪರಿಪೂರ್ಣತ್ವ ಮತ್ತು ನಿರ್ದೋಷತ್ವ. ಇವೆರಡೂ ಭಗವಂತನ ಸ್ವರೂಪದರ್ಶನವನ್ನು ಮಾಡಿಸುತ್ತದೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ.

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.