Belthangady; ಪುದುವೆಟ್ಟಿನಲ್ಲಿ ಮತ್ತೆ ಆನೆ ದಾಳಿ; ಅಪಾರ ಕೃಷಿ ನಾಶ


Team Udayavani, Aug 10, 2024, 1:20 AM IST

Belthangady; ಪುದುವೆಟ್ಟಿನಲ್ಲಿ ಮತ್ತೆ ಆನೆ ದಾಳಿ; ಅಪಾರ ಕೃಷಿ ನಾಶ

ಬೆಳ್ತಂಗಡಿ: ಪುದುವೆಟ್ಟು ಮೇಲಿನಡ್ಕ ಪರಿಸರದಲ್ಲಿ ಆನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿದ ಘಟನೆ ವರದಿಯಾಗಿದೆ.

ದಡ್‌ಹಿತ್ಲು ಗಿರಿಧರ ರಾವ್‌ ಅವರ ತೋಟಕ್ಕೆ ನುಗ್ಗಿ ಬಾಳೆ ಹಾಗೂ ತೆಂಗಿನಗಿಡವನ್ನು ಧ್ವಂಸಗೊಳಿಸಿದೆ.ಪಡ್ಡಡ್ಕ ಸುಬ್ರಾಯ ಭಟ್ಟರ ತೆಂಗಿನ ತೋಟದಲ್ಲಿ ಬಾಳೆ, ಅಡಿಕೆ ಹಾಗೂ ತೆಂಗಿನಗಿಡಗಳಿಗೆ ಹಾನಿ ಮಾಡಿದೆ. ಸೂರ್ಯಕಾಂತ ಭಟ್‌ ಅವರ ಮನೆ ಪಕ್ಕದ ಈಚಲು ಮರವನ್ನು ಮಗುಚಿದ ಕಾರಣ ಅದು ವಿದ್ಯುತ್‌ ಲೈನಿನ ಮೇಲೆ ಬಿದ್ದು 2-3 ಕಂಬಗಳು ವಾಲಿದ್ದು, ದಿನವಿಡೀ ವಿದ್ಯುತ್‌ ಸಂಪರ್ಕವಿರಲಿಲ್ಲ. ಪರಿಸರದಲ್ಲಿ ಪದೇಪದೆ ಆನೆ ದಾಳಿಯಿಡುತ್ತಿದ್ದು, ನಾಗರಿಕರು ಮನೆಯ ಹೊರಬರಲು ಭಯಪಡುತ್ತಿದ್ದಾರೆ.

ಕಾಡಾನೆ ಕಾಡಿಗಟ್ಟಲು ಕ್ರಮ ಆರಂಭ
ಕಾಸರಗೋಡು: ಅರಣ್ಯ ಗಡಿ ಪ್ರದೇಶದ ಜನರ ನಿದ್ದೆಗೆಡಿಸಿದ ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಕ್ರಮ ಆರಂಭಿಸಿದೆ. ಮುಳ್ಳೇರಿಯ ಚಂದ್ರಂಪಾರ, ಕಯ ಮೊದಲಾದ ಭಾಗಗಳಲ್ಲಿ ಕಾಡಾನೆಗಳ ಹಾವಳಿಯಿಂದ ಕೃಷಿ ನಾಶ ಸಂಭವಿಸಿತ್ತು. ಇಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟಲು ಕ್ರಮ ಆರಂಭಿಸಿದ್ದು, ಅದರಂತೆ ಕಾರಡ್ಕ ಅರಣ್ಯ ಪ್ರದೇಶದಲ್ಲಿರುವ ಕಾಡಾನೆಗಳನ್ನು ಪಯಸ್ವಿನಿ ಹೊಳೆ ಆಚೆಗೆ ಸಾಗಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ.

 

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.