Madhya Pradesh: ವಿದಿಶಾದಲ್ಲಿ ಮಂದಿರ-ಮಸೀದಿ ವಿವಾದ
ಅದು ದೇಗುಲವಲ್ಲ, ಮಸೀದಿ ಎಂದ ಎಎಸ್ಐ
Team Udayavani, Aug 10, 2024, 6:32 AM IST
ವಿದಿಶಾ: ಕಾಶಿ, ಮಥುರಾ ಸೇರಿದಂತೆ ದೇಶದ ಹಲವೆಡೆ ಮಂದಿರ-ಮಸೀದಿ ವಿವಾದ ನಡೆಯುತ್ತಿರುವಂತೆಯೇ ಮಧ್ಯಪ್ರದೇಶದ ವಿದಿಶಾದಲ್ಲಿ ಹೊಸ ವಿವಾದ ತಲೆಯೆತ್ತಿದೆ. ಪುರಾತತ್ವ ಇಲಾಖೆಗೆ (ಎಎಸ್ಐ) ಸೇರಿದ ಬಿಜಮಂಡಲ ದೇಗುಲದೊಳಗೆ ನಾಗರಪಂಚಮಿ ಹಿನ್ನೆಲೆಯಲ್ಲಿ ಶುಕ್ರವಾರ ಹಿಂದೂ ಗುಂಪೊಂದು ಪೂಜೆ ಮಾಡಲು ಅನುಮತಿ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಎಎಸ್ಐ, ಅದು ದೇಗುಲವಲ್ಲ, ಮಸೀದಿ ಎಂದಿದೆ.
ಅದರಂತೆ, ಜಿಲ್ಲಾಡಳಿತವೂ ಪೂಜೆಗೆ ಅವಕಾಶ ನಿರಾಕರಿಸಿದೆ. ಇದರಿಂದ ಹಿಂದೂ ಗುಂಪುಗಳು ಆಕ್ರೋಶಗೊಂಡಿವೆ.
ಪ್ರತೀ ವರ್ಷ ನಾಗರ ಪಂಚಮಿಯಂದು ಬಿಜಮಂಡಲ (ವಿಜಯಮಂದಿರ) ದೇಗುಲದ್ದು ಎನ್ನಲಾದ ಬುನಾದಿಯ ಹೊರಭಾಗದಲ್ಲಿ ಹಿಂದೂಗಳು ಪೂಜೆ ಮಾಡುತ್ತಾರೆ. ಈ ಬುನಾದಿ ಸಂಪೂರ್ಣ ಹಿಂದೂ ಮಂದಿರದ ರಚನೆಯನ್ನೇ ಹೋಲುತ್ತದೆ. ಈ ವರ್ಷ ಮಸೀದಿ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸಲಾಗಿದೆ. ಮೂಲಗಳ ಪ್ರಕಾರ ವಿಜಯಮಂದಿರವನ್ನು 11ನೇ ಶತಮಾನದಲ್ಲಿ ನಿರ್ಮಿಸಲಾಗಿತ್ತು. 17ನೇ ಶತಮಾನದಲ್ಲಿ ಮುಘಲ್ ಸುಲ್ತಾನನೊಬ್ಬ ಮಂದಿರ ಒಡೆದು, ಮಸೀದಿ ನಿರ್ಮಿಸಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.