Daily Horoscope: ಆರೋಗ್ಯ ಉತ್ತಮ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಪ್ರಾಪ್ತಿ


Team Udayavani, Aug 10, 2024, 7:32 AM IST

1-Horoscope

ಮೇಷ: ಏಳೂವರೆ ಶನಿಯ ಪ್ರಭಾವ ಕಾಣದಿರದು. ಆದರೂ ಉದ್ಯೋಗದಲ್ಲಿ ಗೌರವಕ್ಕೆ ಚ್ಯುತಿ ಇಲ್ಲ. ಸರಕಾರಿ ನೌಕರರಿಗೆ ನಿಶ್ಚಿಂತೆಯ ವಾತಾವರಣ. ಮಹಿಳೆಯರ ನೇತೃತ್ವದ ಗೃಹೋದ್ಯಮಗಳಿಗೆ ಶುಭಕಾಲ. ಎಲ್ಲರ ಆರೋಗ್ಯ ತಕ್ಕಮಟ್ಟಿಗೆ ಉತ್ತಮ.

ವೃಷಭ: ಶಿಸ್ತುಬದ್ಧ ನಡೆಯಿಂದ ಯಶಸ್ಸು ಶತಃ ಸಿದ್ಧ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಾನಕ್ಕೆ. ವರ್ಗಾವಣೆ. ಕೃಷಿಕ್ಷೇತ್ರದಲ್ಲಿ ಬೆಳೆ ಪರಿಸ್ಥಿತಿ ಸುಧಾರಣೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಮಿಥುನ: ಈ ರಾಶಿಯ ಎಲ್ಲರಿಗೂ ದೈಹಿಕ ಆರೋಗ್ಯ ಉತ್ತಮ. ಉದ್ಯಮಿಗಳಿಗೆ ಸಮಾಧಾನದ ಸಮಾಚಾರ. ಸರಕಾರಿ ನೌಕರರಿಗೆ ಅನುಕೂಲ ಸ್ಥಳಕ್ಕೆ ವರ್ಗಾವಣೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಪ್ರಾಪ್ತಿ. ಉದ್ಯೋಗ ಅರಸುವವರಿಗೆ ಅವಕಾಶ ಗೋಚರ.

ಕರ್ಕಾಟಕ: ಕುಗ್ಗದ ಮಹತ್ವಾಕಾಂಕ್ಷೆಯೊಂದಿಗೆ ಕಾರ್ಯರಂಗ ಪ್ರವೇಶ. ಉದ್ಯಮದ ಕಾರ್ಯವ್ಯಾಪ್ತಿ ವಿಸ್ತರಣೆಯಿಂದ ಲಾಭ. ಮಕ್ಕಳ ಅನುಕೂಲಕ್ಕೋಸ್ಕರ ವೆಚ್ಚ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ. ವಿದೇಶದಿಂದ ಶುಭ ಸಮಾಚಾರ.

ಸಿಂಹ: ಪುನರಾರಂಭವಾದ ಅಭಿವೃದ್ಧಿ ಕಾರ್ಯ ಗಳ ವೀಕ್ಷಣೆ. ಸ್ವಂತ ಉದ್ಯಮದ ಉತ್ಪನ್ನಗಳ ಮಾರಾಟ ಜಾಲ ವಿಸ್ತರಣೆ. ಉದ್ಯೋಗಸ್ಥರಿಗೆ ಆಯಕಟ್ಟಿನ ಸ್ಥಾನದಲ್ಲಿ ಜವಾಬ್ದಾರಿ. ಯಂತ್ರಗಳ ಬಿಡಿಭಾಗ ವ್ಯಾಪಾರಿಗಳಿಗೆ ನಿರೀಕ್ಷಿತ ವ್ಯಾಪಾರ ವೃದ್ಧಿ.

ಕನ್ಯಾ: ಎದುರಾದ ತೊಂದರೆಗಳನ್ನು ಬದಿಗೆ ಸರಿಸಿ ಸಾಗುವ ಛಾತಿ. ನಿತ್ಯದ ಕೆಲಸಗಳೊಂದಿಗೆ ಅನ್ಯ ವಿಭಾಗಗಳ ಹೊಣೆಗಾರಿಕೆ. ಸ್ವಂತ ವ್ಯವಹಾರದ ಪ್ರಗತಿ ಅಬಾಧಿತ. ವ್ಯವಹಾರದ ಸಂಬಂಧ ಸ್ವಲ್ಪ ದೂರಕ್ಕೆ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮ ನೋಡಿ.

ತುಲಾ: ಅಸಾಧ್ಯವೆಂದುಕೊಂಡದ್ದು ಸಾಧ್ಯವಾದ ಅನುಭವ. ಉದ್ಯೋಗ ಸ್ಥಾನದಲ್ಲಿ ಕೊಂಚ ಏರುಪೇರು ಸಂಭವ. ಹಿರಿಯರ ಕ್ಷೇಮ ಸಮಾಚಾರ ತಿಳಿದು ಸಮಾಧಾನ. ಬಾಲ್ಯದ ಒಡನಾಡಿಯೊಂದಿಗೆ ಹತ್ತಿರದ ದೇವಾಲಯ ಸಂದರ್ಶನ.

ವೃಶ್ಚಿಕ: ಅನಿರೀಕ್ಷಿತವಾಗಿ ನಡೆದ ಒಳ್ಳೆಯ ಘಟನೆಗಳು. ಉದ್ಯೋಗ ಸ್ಥಾನದಲ್ಲಿ ಮೇಲಿನವ ರಿಂದ ಪ್ರಶಂಸೆ . ಮಕ್ಕಳಿಗೆ ಉದ್ಯೋಗ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಆದಾಯ ವೃದ್ಧಿ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕ್ರಿಯಾಶೀಲತೆಯಿಂದಾಗಿ ಸಣ್ಣಪುಟ್ಟ ಹಿನ್ನಡೆಗಳು ಕಂಗೆಡಿಸವು. ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ. ಸಮಾಜೋದ್ಧಾರ, ಪರಿಸರ ರಕ್ಷಣೆಯ ಕಾರ್ಯಗಳಲ್ಲಿ ಆಸಕ್ತಿ. ಕೃಷಿ ಸಂಬಂಧಿ ಉದ್ಯಮ ಪ್ರಗತಿ .ಕರಕುಶಲ ವಸ್ತುಗಳಿಗೆ ಬೇಡಿಕೆ ಹೆಚ್ಚಳ.

ಮಕರ: ಬೆಂಬಿಡದ ಹಿತಶತ್ರುಗಳ ಬಾಧೆ. ಉದ್ಯೋಗ ಸ್ಥಾನದಲ್ಲಿ ಕೆಲಸದ ಒತ್ತಡ. ಗೃಹೋದ್ಯಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ. ಆಪ್ತ ಸಲಹೆಯಿಂದ ವ್ಯಕ್ತಿತ್ವ ಬೆಳವಣಿಗೆಗೆ ಸಾಧನೆ. ತಂದೆಯ ಕಡೆಯ ಬಂಧುಗಳಿಂದ ಶುಭ ಸಮಾಚಾರ.

ಕುಂಭ: ಕೆಲಸದÇÉೇ ಆನಂದ ತರುವ ನಿರಂತರ ಕ್ರಿಯಾಶೀಲತೆ. ದಿನಕ್ಕೊಂದರಂತೆ ಹೊಸ ಹೊಣೆಗಾರಿಕೆಗಳು.ಸ್ವಂತ ಉದ್ಯಮದಲ್ಲಿ ಹೊಸ ವಿಭಾಗ ಆರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದನ. ಗೃಹಿಣಿಯರ ಸೊÌàದ್ಯೋಗ ಯೋಜನೆಗಳು ಯಶಸ್ವಿ.

ಮೀನ: ಸರ್ವತೋಮುಖ ಪ್ರಗತಿಯ ವೇಗ ವರ್ಧನೆ. ವೃತ್ತಿಬಾಂಧವರ ಸಕ್ರಿಯ ಸಹಕಾರ. ಸರಕಾರಿ ನೌಕರರ ಸಕಾಲಿಕ ಸ್ಪಂದನದಿಂದ ಸುಲಭವಾದ ಕೆಲಸಗಳು. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ದಾಂಪತ್ಯ ಜೀವನ ಸುಖಮಯ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.