Betegara: 29 ವರ್ಷದ ಹಿಂದಿನ ಸಿನಿಮಾ ವಿರುದ್ಧ ದೂರು


Team Udayavani, Aug 10, 2024, 12:22 PM IST

Betegara: Complaint against 29-year-old movie

ಭಟ್ಕಳ: ಕಳೆದ 29 ವರ್ಷಗಳ ಹಿಂದೆ ತೆರೆಕಂಡ “ಬೇಟೆಗಾರ’ ಸಿನೆಮಾ ದೃಶ್ಯವೊಂದರಲ್ಲಿ ರಾಷ್ಟ್ರಧ್ವಜ ತಲೆಕೆಳಗಾಗಿ ಇರಿಸಿ ಅವಮಾನ ಮಾಡಲಾಗಿದೆ ಎಂದು ಮುರ್ಡೇಶ್ವರದ ಸತೀಶ ನಾಯ್ಕ ಎಂಬುವವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ನನ್ನ ಪುತ್ರಿ ಮಾನ್ಯ ನಾಯ್ಕ ಟಿವಿಯಲ್ಲಿ ಈ ಸಿನಿಮಾ ವೀಕ್ಷಿಸುತ್ತಿದ್ದ ವೇಳೆ ಐಜಿಪಿ ಪಾತ್ರಧಾರಿಯ ಟೇಬಲ್‌ ಮೇಲೆ ರಾಷ್ಟ್ರಧ್ವಜ ತಲೆಕೆಳಗಾಗಿಟ್ಟಿರುವ ದೃಶ್ಯ ಕಂಡು ಬಂದಿದೆ. ಬಳಿಕ ಪರಿಶೀಲಿಸಿದಾಗ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಗೂಗಲ್‌ ಮತ್ತು ಯೂಟ್ಯೂಬ್‌ನಲ್ಲಿ ಸಿನೆಮಾ ನೋಡಿದಾಗಲೂ ರಾಷ್ಟ್ರಧ್ವಜ ತಲೆಕೆಳಗಾಗಿರುವ 1 ನಿಮಿಷ 13 ಸೆಕೆಂಡ್‌ನ‌ ದೃಶ್ಯ ಕಾಣಿಸುತ್ತಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ರಾಷ್ಟ್ರಧ್ವಜ ತಲೆಕೆಳಗಾಗಿಟ್ಟು ಚಿತ್ರೀಕರಣ ನಡೆಸಿದ್ದು ಕ್ಷಮಾರ್ಹ ಅಲ್ಲ. ಪದೇ ಪದೇ ಈ ದೃಶ್ಯ ನೋಡಿ ದೇಶದ ರಾಷ್ಟ್ರಧ್ವಜಕ್ಕೆ ಅಪಮಾನ ಆಗಲಿದೆ. ಆದ್ದರಿಂದ ಎಲ್ಲೆಡೆ ಈ ಸಿನೆಮಾ ಪ್ರದರ್ಶನ ನಿಲ್ಲಿಸಬೇಕು. ತಕ್ಷಣ ಇದಕ್ಕೆ ಕಾರಣ ರಾದವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸೂಚಿಸಬೇಕು ಎಂದು ಆಗ್ರಹಿಸಿರುವ ಅವರು, ಚಿತ್ರದ ತುಣುಕನ್ನೂ ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.