Davanagere; ವಚನಾನಂದ ಸ್ವಾಮೀಜಿ ಧರ್ಮದ ಬಗ್ಗೆ ಅರಿತು ಮಾತನಾಡಲಿ..

ಲಿಂಗಾಯತ ಸಂಘಟನೆಗಳ ಪ್ರಮುಖರ ಸುದ್ದಿಗೋಷ್ಠಿ

Team Udayavani, Aug 10, 2024, 4:55 PM IST

ಲಿಂಗಾಯತ ಸಂಘಟನೆಗಳ ಪ್ರಮುಖರ ಸುದ್ದಿಗೋಷ್ಠಿ

ದಾವಣಗೆರೆ: ಲಿಂಗಾಯತ ಸ್ವತಂತ್ರ ಧರ್ಮ ಎಂಬುದರ ಬಗ್ಗೆ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಯವರಿಗೆ ಸ್ಪಷ್ಟತೆ ಇಲ್ಲ. ಲಿಂಗಾಯತ ಧರ್ಮದ ಬಗ್ಗೆ ಸ್ಪಷ್ಟತೆ ನೀಡಲು ಕರೆದರೆ ನಾವು ಅವರ ಬಳಿ ಹೋಗಲು ಸಿದ್ಧ ಎಂದು ಜಿಲ್ಲೆಯ ಲಿಂಗಾಯತ ಸಂಘಟನೆಗಳ ಪ್ರಮುಖರು ಹೇಳಿದರು.

ಲಿಂಗಾಯತರೆಲ್ಲ ಹಿಂದೂಗಳು ಎಂಬ ವಚನಾನಂದ ಸ್ವಾಮೀಜಿ ಹೇಳಿಕೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತರು ಹಿಂದೂಗಳು ಎನ್ನುವ ಮೂಲಕ ವಚನಾನಂದ ಸ್ವಾಮೀಜಿಯವರು ಸಮಾಜದಲ್ಲಿ ಗೊಂದಲ ಮೂಡಿಸಿದ್ದಾರೆ. ಅವರು ಇನ್ನು ಮುಂದೆ ಈ ರೀತಿಯ ಹೇಳಿಕೆ ನೀಡಬಾರದು. ಧರ್ಮದ ಬಗ್ಗೆ ಇನ್ನಷ್ಟು ಅರಿತು, ಅರ್ಥ ಮಾಡಿಕೊಳ್ಳಬೇಕು ಎಂದರು.

ಲಿಂಗಾಯತ ಸ್ವತಂತ್ರ ಧರ್ಮ ಎನ್ನುವುದನ್ನು ಬಸವಾದಿ ಶರಣರು ಸ್ಪಷ್ಟಪಡಿಸಿದ್ದರೂ ಕೆಲವರು ಇದನ್ನು ಒಪ್ಪಿಕೊಳ್ಳುವ ಮನಸ್ಸಿಲ್ಲದೆ ತಮಗೆ ತೋಚಿದಂತೆ ವಿಶ್ಲೇಷಣೆ ಮಾಡುವ ಹುನ್ನಾರ ನಡೆಸಿದ್ದಾರೆ ಎಂದರು.

ಲಿಂಗಾಯತ ಸ್ವತಂತ್ರ ಧರ್ಮ ಎನ್ನುವ ಮಾತು ಕೇಳುತ್ತಲೇ ಹಲವರ ತಲೆಯಲ್ಲಿ ಬೆಂಕಿ ಬಿದ್ದಂತಾಗುತ್ತದೆ. ಹಾಗಾಗಿ ಅವರು ಏನೇನೋ ಬಡಬಡಿಸುತ್ತಾರೆ. ಲಿಂಗಾಯತ ಸ್ವತಂತ್ರ ಧರ್ಮ ಎಂದು ಪ್ರತಿಪಾದಿಸುವುದು ರಾಷ್ಟ್ರದ ಐಕ್ಯತೆಗೆ ಧಕ್ಕೆ, ರಾಷ್ಟ್ರ ದ್ರೋಹ, ಧರ್ಮ ದ್ರೋಹ ಎಂದು ಕೆಲವು ಬುದ್ಧಿವಂತರು ಹಳಹಳಿಸುತ್ತಿದ್ದಾರೆ. ಹಿಂದೂ ಪದ ಪ್ರದೇಶ ವಾಚಕವಾಗಿ ಬಳಕೆಯಾದಲ್ಲಿ ಇಲ್ಲಿರುವ ಎಲ್ಲ ಧರ್ಮದವರಂತೆ ಲಿಂಗಾಯತರೂ ಹಿಂದುಗಳೇ ಆಗಿದ್ದಾರೆ. ಆದರೆ, ಹಿಂದೂ ಪದ ಧರ್ಮ ಎಂಬ ಅರ್ಥದಲ್ಲಿ ಬಳಕೆಯಾಗುವುದಾದರೆ ಲಿಂಗಾಯತರು ಹಿಂದೂಗಳಲ್ಲ ಎಂದರು.

ಹಿಂದೂ ಹಾಗೂ ಲಿಂಗಾಯತ ಎರಡೂ ಧರ್ಮಗಳ ತಾತ್ವಿಕ ವಿಚಾರಗಳಲ್ಲಿ ಅಜಗಜ ವ್ಯತ್ಯಾಸವಿದೆ. ಇದನ್ನು ಗಮನಿಸಿಯೇ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾಸಭಾ ಅಧಿವೇಶನದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಲಿಂಗಾಯತ ಸ್ವತಂತ್ರ ಧರ್ಮ. ಬಸವಣ್ಣನವರೇ ಧರ್ಮದ ಸಂಸ್ಥಾಪಕರು. ವಚನ ಸಾಹಿತ್ಯವೇ ಧರ್ಮ ಗ್ರಂಥ. ಇಷ್ಟಲಿಂಗ ಪೂಜೆಯೇ ಧರ್ಮದ ಲಾಂಛನ ಎಂದು ಹೇಳಿದಾಕ್ಷಣ ನಾವು ದೇಶದ್ರೋಹಿಗಳಾಗಲು, ಹಿಂದೂ ವಿರೋಧಿಗಳಾಗಲು ಸಾಧ್ಯವಿಲ್ಲ. ಇನ್ನಾದರೂ ಲಿಂಗಾಯತ ಧರ್ಮದ ಬಗ್ಗೆ ಸಂಪೂರ್ಣವಾಗಿ ಅರಿಯದವರು ಅರಿತುಕೊಳ್ಳಲಿ ಎಂದರು.

ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಅವರಗೆರೆ ರುದ್ರಮುನಿ, ಜಿಲ್ಲಾ ಉಪಾಧ್ಯಕ್ಷೆ ಮಧುಮತಿ ಗಿರೀಶ್, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರುದ್ರಗೌಡರು, ಬಸವಬಳಗದ ಸದಸ್ಯ ಮಹಾಂತೇಶ ಅಂಗಡಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ್ದರು.

ಟಾಪ್ ನ್ಯೂಸ್

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.