Hiriydaka: ಬಸ್ ಟೈಮಿಂಗ್ ವಿಚಾರದಲ್ಲಿ ಗಲಾಟೆ; ಪ್ರಕರಣ ದಾಖಲು
Team Udayavani, Aug 10, 2024, 7:58 PM IST
ಹಿರಿಯಡಕ: ಹಿರಿಯಡಕ ಜಂಕ್ಷನ್ ಬಳಿ ಬಸ್ ಟೈಮಿಂಗ್ ವಿಚಾರದಲ್ಲಿ ಗಲಭೆ ಸೃಷ್ಟಿಸಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಬಗ್ಗೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಟೈಮಿಂಗ್ ವಿಚಾರದಲ್ಲಿ ಬಸ್ ಅನ್ನು ರಸ್ತೆಯಲ್ಲಿ ಅಡ್ಡಲಾಗಿ ನಿಲ್ಲಿಸಿ ಗಲಭೆ ಸೃಷ್ಟಿಸಿದ ಶಶಿಕಾಂತ್ (25) ರಾಜೇಶ್ (35) ಉಮೇಶ್ (54) ಮತ್ತು ಪ್ರಶಾಂತ್ (40) ವಿರುದ್ಧ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.