Pension crisis; ಹುತಾತ್ಮ ಯೋಧನ ಪಿಂಚಣಿ ಹೆತ್ತವರು, ಪತ್ನಿಗೆ ಹಂಚಿಕೆ?

ಬಿಕ್ಕಟ್ಟು ತಪ್ಪಿಸಲು ಕೇಂದ್ರ ಪರಿಶೀಲನೆ

Team Udayavani, Aug 11, 2024, 6:45 AM IST

army-1

ಹೊಸದಿಲ್ಲಿ: ಹುತಾತ್ಮ ಯೋಧರ ಪಿಂಚಣಿಯನ್ನು ಇನ್ನು ಮುಂದೆ ಅವರ ಪತ್ನಿ ಮತ್ತು ಹೆತ್ತವರಿಗೆ ವಿಭಜಿಸಿ ನೀಡುವ ನಿಯಮವನ್ನು ಜಾರಿಗೆ ತರುವ ಬಗ್ಗೆ ಕೇಂದ್ರ ಸರಕಾರ ಪರಿಶೀಲಿಸಲಿದೆ.ಹೀಗೆಂದು ರಕ್ಷಣ ಖಾತೆಯ ಸಹಾ ಯಕ ಸಚಿವ ಸಂಜಯ್‌ ಸೇಠ್ ಶುಕ್ರ ವಾರ ಲೋಕಸಭೆಗೆ ತಿಳಿಸಿದ್ದಾರೆ. ಈ ಮೂಲಕ ಹುತಾತ್ಮ ಯೋಧರ ಪಿಂಚಣಿ ಹಂಚಿಕೆ ವಿಷಯದಲ್ಲಿ ಉಂಟಾಗುವ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿಡಲು ಸರಕಾರ ಮುಂದಾಗಿದೆ.

ಹುತಾತ್ಮ ಯೋಧರ ಪಿಂಚಣಿ ಮೊತ್ತವನ್ನು ವಿಭಜಿಸಿ ನೀಡುವ ಬಗ್ಗೆ ನಿಯಮದಲ್ಲಿ ತಿದ್ದುಪಡಿ ತರಬೇಕು ಎಂದು ಯೋಧರ ಕುಟುಂಬಗಳಿಂದ ಕೋರಿಕೆಗಳು ಬಂದಿವೆಯೇ ಎಂದು ಕಾಂಗ್ರೆಸ್‌ ಸಂಸದ ಇಮ್ರಾನ್‌ ಮಸೂದ್‌ ಲೋಕಸಭೆಯಲ್ಲಿ ಪ್ರಶ್ನಿಸಿದ್ದರು. ಉತ್ತರಿಸಿದ ಸಚಿವ ಸಂಜಯ್‌ ಸೇs…, “ಪಿಂಚಣಿಯನ್ನು ಪತ್ನಿ ಮತ್ತು ಹೆತ್ತವರಿಗೆ ವಿಭಜಿಸಿ ನೀಡುವ ಕುರಿತ ಪ್ರಸ್ತಾವನೆಗಳು ಬಂದಿದ್ದು, ಅದನ್ನು ಪರಿಶೀಲಿಸುತ್ತಿದ್ದೇವೆ’ ಎಂದಿದ್ದಾರೆ. ಭಾರತೀಯ ಸೇನೆ ಕೂಡ ಈ ನಿಯಮ ಬದಲಾವಣೆ ಮಾಡುವ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಹುತಾತ್ಮ ಯೋಧರ ಪಿಂಚಣಿ ಮತ್ತು ಇತರ ಸೌಲಭ್ಯಗಳು ಪತ್ನಿಗೆ ಮಾತ್ರ ಸಿಗುವುದರ ಬಗ್ಗೆ ಹೆತ್ತವರು ತಕರಾರು ಎತ್ತಿರುವ, ಇದೇ ಕಾರಣಕ್ಕೆ ಕುಟುಂಬಗಳಲ್ಲಿ ವೈಮನಸ್ಸು ಉಂಟಾಗಿರುವ ಅನೇಕ ಘಟನೆಗಳು ನಡೆದಿವೆ. ಕಳೆದ ವರ್ಷ ಸಿಯಾಚಿನ್‌ನಲ್ಲಿ ಹುತಾತ್ಮರಾದ ಕ್ಯಾಣ ಅಂಶುಮಾನ್‌ ಸಿಂಗ್‌ ಅವರ ಪಿಂಚಣಿ, ಇತರ ವಿತ್ತೀಯ ಸವಲತ್ತುಗಳನ್ನು ಹಂಚಿಕೊಳ್ಳುವ ವಿಚಾರವಾಗಿ ಪತ್ನಿ ಮತ್ತು ಹೆತ್ತವರ ನಡುವೆ ಉಂಟಾಗಿದ್ದ ಜಗಳ ಭಾರೀ ಸುದ್ದಿಯಾಗಿತ್ತು.

ಈಗಿರುವ ನಿಯಮವೇನು?
ಪ್ರಸ್ತುತ ನಿಯಮ ಪ್ರಕಾರ ಹುತಾತ್ಮ ಯೋಧನ ಕೌಂಟುಂಬಿಕ ಪಿಂಚಣಿ ಮೊತ್ತವನ್ನು ಪತ್ನಿಗೆ ಮಾತ್ರ ನೀಡಲಾಗುತ್ತದೆ. ಆ ಯೋಧ ಅವಿವಾಹಿತನಾಗಿದ್ದರೆ ಮಾತ್ರ ಪಿಂಚಣಿ ಮೊತ್ತ ಹೆತ್ತವರಿಗೆ ಸಿಗುತ್ತದೆ. ಇನ್ನು ಗ್ರಾಚುಯಿಟಿ, ವಿಮೆ, ಭವಿಷ್ಯ ನಿಧಿ ಇತ್ಯಾದಿ ಹುತಾತ್ಮನ ನಾಮಿನಿಗೆ ನೀಡಲಾಗುತ್ತದೆ.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.