Padubidire: ಕಂಚಿನಡ್ಕ: ಟೋಲ್‌ಗೇಟ್‌ಗೆ ಭೂಮಿಪೂಜೆಗೆ ವಿರೋಧ

ಗುಟ್ಟಾಗಿ ಭೂಮಿಪೂಜೆಗೆ ಸಿದ್ಧತೆ ಸ್ಥಳಕ್ಕೆ ಧಾವಿಸಿದ ಕರವೇ, ಸಾರ್ವಜನಿಕರಿಂದ ಪ್ರತಿರೋಧ

Team Udayavani, Aug 11, 2024, 1:43 AM IST

Kanchnadka

ಪಡುಬಿದ್ರಿ : ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿ 1ರ ಕಂಚಿನಡ್ಕದಲ್ಲಿ ಟೋಲ್‌ಗೇಟ್‌ಗೆ ಶನಿವಾರ ಭೂಮಿಪೂಜೆ ನಡೆದಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್‌) ಮೂಲಕ ಕಾರ್ಯಾದೇಶವಾಗಿ ಆ. 16ರಿಂದಲೇ ವಸೂಲಾತಿಗೆ ಸಿದ್ಧಗೊಳ್ಳಬೇಕಾಗಿತ್ತು ಎಂದು ಹೇಳಲಾಗಿದೆ.

ಸ್ಥಳಕ್ಕೆ ಧಾವಿಸಿದ ಕರ್ನಾಟಕ ರಕ್ಷಣ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಅನ್ಸರ್‌ ಅಹಮ್ಮದ್‌, ನಿಝಾಮ್‌, ಮನ್ಸೂರ್‌ ಮತ್ತಿತರರು ಹಾಗೂ ಸ್ಥಳೀಯ ಮುಖಂಡರಾದ ಸಂತೋಷ್‌ ಕುಮಾರ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ಆರ್‌ಟಿಐ ಕಾರ್ಯಕರ್ತ ರಾಮನಾಥ ಶೆಟ್ಟಿ, ಉದಯಕುಮಾರ್‌ ಶೆಟ್ಟಿ, ಮಾಜಿ ಜಿ. ಪಂ. ಸದಸ್ಯೆ ರೇಶ್ಮಾ ಉದಯ ಶೆಟ್ಟಿ, ಹರೀಶ್‌ ಶೆಟ್ಟಿ ಪಾದೆಬೆಟ್ಟು, ನವೀನ್‌ ಎನ್‌. ಶೆಟ್ಟಿ, ಕರುಣಾಕರ ಪೂಜಾರಿ, ಗಣೇಶ್‌ ಕೋಟ್ಯಾನ್‌ ಮತ್ತಿತರರು ಹಾಗೂ ಟೋಲ್‌ ಉಪ ಗುತ್ತಿಗೆದಾರ ವಿಜಯ್‌ ಖಾರ್ವಿ, ಮಂಜು ಮತ್ತಿತರರ ನಡುವೆ ಮಾತಿನ ಚಕಮಕಿ ನಡೆದಿದೆ.

ಇಂದು ನಡೆಸಿದ್ದ ಭೂಮಿ ಪೂಜೆಯ ಕಲ್ಲನ್ನೂ ಕೊಂಡೊಯ್ಯಬೇಕು ಎಂದು ಟೋಲ್‌ ವಿರೋಧಿಗಳು ಆಗ್ರಹಿಸಿದ್ದು, ಅದರಂತೆ ಗುತ್ತಿಗೆದಾರರು ಆ ಕಲ್ಲನ್ನು ತಮ್ಮ ಜತೆ ಒಯ್ದಿದ್ದಾರೆ. ಪಡುಬಿದ್ರಿ ಎಸ್‌ಐ ಪ್ರಸನ್ನ ನೇತೃತ್ವದ ಪೊಲೀಸರ ತಂಡ ಆಗಮಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿತು.

ಟೋಲ್‌ಗೆ ಕಂಚಿನಡ್ಕ ಪ್ರದೇಶವೇ ಅಪ್ರಸ್ತುತ
ಟೋಲ್‌ ನಿರ್ಮಿಸಲು ಮುಂದಾಗಿ ರುವ ಪ್ರದೇಶವು ಅತ್ಯಂತ ಕಡಿದಾದ ತಿರುವಾಗಿದೆ. ಇದು ಎಸ್‌ಇಝೆಡ್‌ ಪ್ರದೇಶವಾಗಿದ್ದು, ಇಲ್ಲಿನ ಹಲವು ಕೈಗಾರಿಕೆಗಳ ಬೃಹತ್‌ ವಾಹನಗಳು ಸಂಚರಿಸುವ ಸ್ಥಳವಾಗಿದೆ. ಈ ಭಾಗವು ಅಪಘಾತ ವಲಯವಾಗಿ ಗುರುತಿಸಲ್ಪಟ್ಟಿದೆ. ಹೆದ್ದಾರಿಯಲ್ಲೇ ಎರಡು ಅಗಲ ಕಿರಿದಾದ ಸೇತುವೆಗಳಿವೆ. ಇಲ್ಲಿನ ಆರೇಳು “ಬ್ಲ್ಯಾಕ್‌ ಸ್ಪಾಟ್‌’ಗಳ ಗಣನೆಗೆ ತೆಗೆದುಕೊಳ್ಳಲಾಗಿಲ್ಲ. ಕೇವಲ 5 ಕಿ.ಮೀ. ವ್ಯಾಪ್ತಿಯಲ್ಲಿ ಹೆಜಮಾಡಿ ಟೋಲ್‌ಗೇಟ್‌ ಕಾರ್ಯವೆಸಗುತ್ತಿದೆ ಎಂದು ಪ್ರತಿಭಟನಾಕಾರ ರಾಮನಾಥ ಶೆಟ್ಟಿ ಟೋಲ್‌ ಗುತ್ತಿಗೆದಾರರಿಗೆ ತಿಳಿಸಿದರು.

ಎಸ್‌ಇಝೆಡ್‌ಗೆ ತೊಂದರೆ
ಕೇಂದ್ರ ಸರಕಾರದ ಎಸ್‌ಇಝೆಡ್‌ನ‌ ಈ ಪ್ರದೇಶದಲ್ಲಿ ರಾಜ್ಯ ಸರಕಾರದ ಮೂಲಕ ಕೆಆರ್‌ಡಿಸಿಎಲ್‌ ಟೋಲ್‌ ಗೇಟ್‌ ನಿರ್ಮಿಸಿದರೆ ಎಸ್‌ಇಝೆಡ್‌ಗೆ ಕಚ್ಚಾವಸ್ತು ಬರುವ ಅನೇಕ ಘನ ವಾಹನಗಳ ಸಂಚಾರಕ್ಕೆ ಅಡೆತಡೆ ಯಾಗಲಿದೆ ಎಂದು ಆಸ್ಪೆನ್‌ ಇನಾ#† ಹೆಡ್‌ ಅಶೋಕ್‌ ಶೆಟ್ಟಿ ಹೇಳಿದರು.

ಶಾಸಕರ ಎಚ್ಚರಿಕೆ
ಈ ನಡುವೆ ಮೈಸೂರಿನಿಂದ ಮೊಬೈಲ್‌ ಮೂಲಕ ಈ ಕುರಿತಾಗಿ ಪ್ರತಿಕ್ರಿಯಿಸಿದ ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ, ಪಡುಬಿದ್ರಿಯಲ್ಲಿ ಇನ್ನೊಂದು ಟೋಲ್‌ಗೇಟನ್ನು ಸ್ಥಳೀಯರ ಮೇಲೆ ಹೇರ ಬಾರದು. ನಾನೇ ಬರುವವರೆಗೆ ಯಾವು
ದೇ ಕೆಲಸ ಕಾರ್ಯಗಳನ್ನು ಮುಂದುವರಿ ಸಬಾರದಾಗಿ ಕೆಆರ್‌ಡಿಸಿಎಲ್‌ ಎಂಜಿನಿ ಯರ್‌ ಮಂಜುನಾಥ್‌ಗೆ ತಿಳಿಸಿದ್ದಾರೆ.
ನಾವು ಸಾರ್ವಜನಿಕ ಗಮನಕ್ಕೆ ತಂದೇ ಕಾಮಗಾರಿ ಮುಂದುವರಿಸುವುದಾಗಿ ಉಪ ಗುತ್ತಿಗೆದಾರರು ಹೇಳಿದ್ದಾರೆ. ಸೋಮವಾರ ಅಧಿಕಾರಿಗಳ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವು ದೆಂದು ಹೇಳಿ ಮರಳಿದ್ದಾರೆ.

ಹೆಜ್ಜೆಗೊಂದರಂತೆ ಟೋಲ್‌ಗ‌ಳು ಆರಂಭವಾಗುತ್ತಿದ್ದು, ಅಪಘಾತ ವಲ ಯವಾಗಿರುವ ಕಂಚಿನಡ್ಕದಲ್ಲಿ ಟೋಲ್‌ಗೇಟ್‌ ತೆರೆಯಲು ನಾವು ಬಿಡುವುದಿಲ್ಲ. ಹೆದ್ದಾರಿ ಪ್ರಯಾಣಿಕರ ಸುಲಿಗೆ ಮುಂದುವರಿಸಬಾರದು ಎಂದು ಬೆಳಪು ಗ್ರಾ. ಪಂ. ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.