Rockline Venkatesh: ಕಲಾವಿದರ ಸಂಘದಲ್ಲಿ ಪೂಜೆ ಮಾಡುತ್ತಿರುವುದು ದರ್ಶನ್‌ಗಾಗಿ ಅಲ್ಲ


Team Udayavani, Aug 11, 2024, 5:29 PM IST

11

ಬೆಂಗಳೂರು: ಇದೇ ತಿಂಗಳಿನಲ್ಲಿ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯಲಿದೆ. ಗಣ ಹೋಮ, ಮೃತ್ಯುಂಜಯ ಹೋಮ, ಅಶ್ಲೇಷ ಬಲಿ,  ಸರ್ಪಶಾಂತಿ ಕೂ ಈ ಪೂಜೆಯಲ್ಲಿ ನಡೆಯಲಿದೆ.

ಈ ಪೂಜೆಯಲ್ಲಿ ಚಿತ್ರರಂಗದ ಬಹುತೇಕ ಕಲಾವಿದರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಈ ನಡುವೆ ನಟ ದರ್ಶನ್‌ ಜೈಲಿನಲ್ಲಿದ್ದು ಅವರ ಒಳಿತಿಗಾಗಿ ಈ ಪೂಜೆ ನಡೆಯುತ್ತಿದೆ ಎನ್ನುವ ಮಾತುಗಳು ಹರಿದಾಡಿತ್ತು.

ಇದೀಗ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್ (Rockline Venkatesh) ಸ್ಪಷ್ಟನೆ ನೀಡಿದ್ದಾರೆ. ಹಿರಿಯ ನಟ ದೊಡ್ಡಣ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, “ಇದೇ ಆಗಸ್ಟ್‌ 13,14 ರಂದು ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯಲಿದೆ. ಈ ದಿನ ಚಿತ್ರರಂಗದ ಒಳಿತಿಗಾಗಿ ಹೋಮ- ಹವನಗಳು ನಡೆಯಲಿದೆ” ಎಂದರು.

ದರ್ಶನ್‌ (Darshan) ಅವರಿಗಾಗಿ ಈ ಪೂಜೆ ನಡೆಯಲಿದೆ ಎನ್ನುವ ಮಾತು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ರಾಕ್‌ ಲೈನ್‌ ಅವರು ಸ್ಪಷ್ಟನೆ ನೀಡಿದ್ದಾರೆ.

“ಈ ಪೂಜೆ ಚಿತ್ರರಂಗದ ಒಳಿತಿಗಾಗಿ ನಡೆಯುತ್ತಿದೆ. ದರ್ಶನ್‌ ಅವರಿಗಾಗಿ ಪೂಜೆ ಮಾಡಿಸಬೇಕು ಅಂದ್ರೆ ನಾನು 100 ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿದ್ದೆ. ಇಲ್ಲೇ ಯಾಕೆ ಮಾಡಬೇಕು. ದರ್ಶನ್‌ ಮನೆಯಲ್ಲಿ ಅಥವಾ ನನ್ನ ಮನೆಯಲ್ಲಿ ಮಾಡಿಸುತ್ತಿದ್ದೆ. ದರ್ಶನ್‌ ಅವರನ್ನು ಸ್ನೇಹಿತನಾಗಿ ಫೀಲ್‌ ಮಾಡಿಕೊಳ್ಳುತ್ತೇನೆ. ಯಾಕೆ ಹೀಗೆ ಮಾಡಿದ್ರು ಅಂತ ಅಂದುಕೊಳ್ತೀನಿ. ದಯವಿಟ್ಟು ದರ್ಶನ್‌ ಅವರಿಗಾಗಿ ಈ ಪೂಜೆ ಮಾಡಿಸುತ್ತಿದ್ದೇವೆ ಅಂದುಕೊಂಡರೆ ಖಂಡಿತವಾಗಿ ಅಲ್ಲವೆಂದು” ಅವರು ಹೇಳಿದರು.

ಚಿತ್ರರಂಗದ ಏಳಿಗಿಗಾಗಿ ಈ ಪೂಜೆ ನಡೆಯುತ್ತಿದೆ. 13 ಮತ್ತು 14ನೇ ತಾರೀಕಿನಂದು ಅಂಬರೀಶ್ ಭವನದಲ್ಲಿ ಪೂಜೆ ನಡೆಯಲಿದೆ. ಕೋವಿಡ್ ಆದ್ಮೇಲೆ ಪೂಜೆ ಮಾಡ್ಬೇಕು ಅಂತಾ ಅನ್ಕೊಂಡಿದ್ವಿ. ಕಾರಣಾಂತರಗಳಿಂದ ಮಾಡೋಕೆ ಆಗ್ಲಿಲ್ಲ. ಈ ತಿಂಗಳು 14ಕ್ಕೆ ಒಳ್ಳೆಯ ದಿನವಿದೆ. ಇಡೀ ಚಿತ್ರರಂಗದ ಉಳಿವಿಗಾಗಿ ಈ ಹೋಮ ಹಾಗೂ ಪೂಜೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಇಡೀ ಚಿತ್ರರಂಗ ಭಾಗಿಯಾಗಬೇಕೆನ್ನುವುದು ನಮ್ಮ ಉದ್ದೇಶ” ಎಂದು ರಾಕ್‌ ಲೈನ್‌ ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.