Rockline Venkatesh: ಕಲಾವಿದರ ಸಂಘದಲ್ಲಿ ಪೂಜೆ ಮಾಡುತ್ತಿರುವುದು ದರ್ಶನ್‌ಗಾಗಿ ಅಲ್ಲ


Team Udayavani, Aug 11, 2024, 5:29 PM IST

11

ಬೆಂಗಳೂರು: ಇದೇ ತಿಂಗಳಿನಲ್ಲಿ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯಲಿದೆ. ಗಣ ಹೋಮ, ಮೃತ್ಯುಂಜಯ ಹೋಮ, ಅಶ್ಲೇಷ ಬಲಿ,  ಸರ್ಪಶಾಂತಿ ಕೂ ಈ ಪೂಜೆಯಲ್ಲಿ ನಡೆಯಲಿದೆ.

ಈ ಪೂಜೆಯಲ್ಲಿ ಚಿತ್ರರಂಗದ ಬಹುತೇಕ ಕಲಾವಿದರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಈ ನಡುವೆ ನಟ ದರ್ಶನ್‌ ಜೈಲಿನಲ್ಲಿದ್ದು ಅವರ ಒಳಿತಿಗಾಗಿ ಈ ಪೂಜೆ ನಡೆಯುತ್ತಿದೆ ಎನ್ನುವ ಮಾತುಗಳು ಹರಿದಾಡಿತ್ತು.

ಇದೀಗ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್ (Rockline Venkatesh) ಸ್ಪಷ್ಟನೆ ನೀಡಿದ್ದಾರೆ. ಹಿರಿಯ ನಟ ದೊಡ್ಡಣ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, “ಇದೇ ಆಗಸ್ಟ್‌ 13,14 ರಂದು ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯಲಿದೆ. ಈ ದಿನ ಚಿತ್ರರಂಗದ ಒಳಿತಿಗಾಗಿ ಹೋಮ- ಹವನಗಳು ನಡೆಯಲಿದೆ” ಎಂದರು.

ದರ್ಶನ್‌ (Darshan) ಅವರಿಗಾಗಿ ಈ ಪೂಜೆ ನಡೆಯಲಿದೆ ಎನ್ನುವ ಮಾತು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ರಾಕ್‌ ಲೈನ್‌ ಅವರು ಸ್ಪಷ್ಟನೆ ನೀಡಿದ್ದಾರೆ.

“ಈ ಪೂಜೆ ಚಿತ್ರರಂಗದ ಒಳಿತಿಗಾಗಿ ನಡೆಯುತ್ತಿದೆ. ದರ್ಶನ್‌ ಅವರಿಗಾಗಿ ಪೂಜೆ ಮಾಡಿಸಬೇಕು ಅಂದ್ರೆ ನಾನು 100 ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿದ್ದೆ. ಇಲ್ಲೇ ಯಾಕೆ ಮಾಡಬೇಕು. ದರ್ಶನ್‌ ಮನೆಯಲ್ಲಿ ಅಥವಾ ನನ್ನ ಮನೆಯಲ್ಲಿ ಮಾಡಿಸುತ್ತಿದ್ದೆ. ದರ್ಶನ್‌ ಅವರನ್ನು ಸ್ನೇಹಿತನಾಗಿ ಫೀಲ್‌ ಮಾಡಿಕೊಳ್ಳುತ್ತೇನೆ. ಯಾಕೆ ಹೀಗೆ ಮಾಡಿದ್ರು ಅಂತ ಅಂದುಕೊಳ್ತೀನಿ. ದಯವಿಟ್ಟು ದರ್ಶನ್‌ ಅವರಿಗಾಗಿ ಈ ಪೂಜೆ ಮಾಡಿಸುತ್ತಿದ್ದೇವೆ ಅಂದುಕೊಂಡರೆ ಖಂಡಿತವಾಗಿ ಅಲ್ಲವೆಂದು” ಅವರು ಹೇಳಿದರು.

ಚಿತ್ರರಂಗದ ಏಳಿಗಿಗಾಗಿ ಈ ಪೂಜೆ ನಡೆಯುತ್ತಿದೆ. 13 ಮತ್ತು 14ನೇ ತಾರೀಕಿನಂದು ಅಂಬರೀಶ್ ಭವನದಲ್ಲಿ ಪೂಜೆ ನಡೆಯಲಿದೆ. ಕೋವಿಡ್ ಆದ್ಮೇಲೆ ಪೂಜೆ ಮಾಡ್ಬೇಕು ಅಂತಾ ಅನ್ಕೊಂಡಿದ್ವಿ. ಕಾರಣಾಂತರಗಳಿಂದ ಮಾಡೋಕೆ ಆಗ್ಲಿಲ್ಲ. ಈ ತಿಂಗಳು 14ಕ್ಕೆ ಒಳ್ಳೆಯ ದಿನವಿದೆ. ಇಡೀ ಚಿತ್ರರಂಗದ ಉಳಿವಿಗಾಗಿ ಈ ಹೋಮ ಹಾಗೂ ಪೂಜೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಇಡೀ ಚಿತ್ರರಂಗ ಭಾಗಿಯಾಗಬೇಕೆನ್ನುವುದು ನಮ್ಮ ಉದ್ದೇಶ” ಎಂದು ರಾಕ್‌ ಲೈನ್‌ ಹೇಳಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.