SUV ನದಿಯಲ್ಲಿ ಕೊಚ್ಚಿ ಹೋಗಿ ಒಂದೇ ಕುಟುಂಬದ 7 ಮಂದಿ ಸಾವು, ಮೂವರು ನಾಪತ್ತೆ
Team Udayavani, Aug 11, 2024, 5:24 PM IST
ಹೋಶಿಯಾರ್ಪುರ: ಪಂಜಾಬ್ ನ ಜೈಜೋನ್ ಚೋ ಪ್ರವಾಹದಲ್ಲಿ ಭಾನುವಾರ(ಆಗಸ್ಟ್11 )SUV ವಾಹನ ಕೊಚ್ಚಿ ಹೋಗಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದ ಮೆಹತ್ಪುರ ಬಳಿಯ ಡೆಹ್ರಾದಿಂದ ಎಸ್ಬಿಎಸ್ ನಗರದ ಮೆಹ್ರೋವಾಲ್ ಗ್ರಾಮಕ್ಕೆ ಮದುವೆಗೆಂದು ಚಾಲಕನೊಂದಿಗೆ ಕುಟುಂಬದ ಹತ್ತು ಮಂದಿ ಎಸ್ಯುವಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೆಹ್ರೋವಲ್ಗೆ ಹೋಗುವ ದಾರಿಯಲ್ಲಿ, ವಾಹನವು ನದಿಯ ತುಂಬಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿಹೋಗಿದೆ, ಹಲವಾರು ಸ್ಥಳೀಯರು ವಾಹನದಿಂದ ಒಬ್ಬ ಪ್ರಯಾಣಿಕನ ನ್ನು ರಕ್ಷಿಸುವಲ್ಲಿ ಯಶಸ್ವಿಯಾದರು ಬಳಿಕ ಜೈಜೋನ್ನಲ್ಲಿರುವ ಸರ್ಕಾರಿ ಔಷಧಾಲಯಕ್ಕೆ ಕರೆದೊಯ್ದರು ಎಂದು ಪೊಲೀಸ್ ಉಪ ಅಧೀಕ್ಷಕ ಜಾಗೀರ್ ಸಿಂಗ್ ಹೇಳಿದ್ದಾರೆ. ಇಬ್ಬರು ಮಹಿಳೆಯರ ಸೇರಿದಂತೆ ಏಳು ಮೃತದೇಹಗಳನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ. ನಾಪತ್ತೆಯಾಗಿರುವ ಮೂವರ ಪತ್ತೆಗೆ ಪ್ರಯತ್ನ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.