![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 11, 2024, 8:03 PM IST
ಢಾಕಾ: ಮಾಧ್ಯಮ ಸಂಸ್ಥೆಗಳು ಸುಳ್ಳು ಅಥವಾ ತಪ್ಪುದಾರಿಗೆಳೆಯುವ ಸುದ್ದಿಗಳನ್ನು ಪ್ರಕಟಿಸಿದರೆ ಅಥವಾ ಪ್ರಸಾರ ಮಾಡಿದರೆ ಅವುಗಳನ್ನು ಬಂದ್ ಮಾಡಲಾಗುವುದು ಎಂದು ಬಾಂಗ್ಲಾದೇಶದ ಮಧ್ಯಾಂತರ ಸರಕಾರವು ಭಾನುವಾರ(ಆಗಸ್ಟ್ 11) ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯದಿದ್ದಾಗ ರಾಷ್ಟ್ರವು ತತ್ತರಿಸುತ್ತದೆ ಎಂದು ಹಂಗಾಮಿ ಸರ್ಕಾರದ ಗೃಹ ವ್ಯವಹಾರಗಳ ಸಲಹೆಗಾರ, ನಿವೃತ್ತ ಬ್ರಿಗೇಡಿಯರ್ ಜನರಲ್ ಎಂ. ಶಖಾವತ್ ಹೊಸೇನ್ ಎಚ್ಚರಿಕೆ ನೀಡಿದ್ದಾರೆ.
ರಾಜರ್ಬಾಗ್ ಸೆಂಟ್ರಲ್ ಪೊಲೀಸ್ ಆಸ್ಪತ್ರೆಯಲ್ಲಿ ಗಾಯಗೊಂಡ ಪೊಲೀಸರನ್ನು ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಎಂ. ಶಖಾವತ್ , ಸತ್ಯವನ್ನು ಪ್ರಸ್ತುತಪಡಿಸದ ಮಾಧ್ಯಮಗಳು ಪ್ರಾಮಾಣಿಕವಾಗಿ ವರದಿ ಮಾಡಲು ವಿಫಲವಾದಾಗ ದೇಶವು ಹದಗೆಡುತ್ತದೆ. ಮಾಧ್ಯಮಗಳು ಘಟನೆಗಳನ್ನು ನಿಖರವಾಗಿ ವರದಿ ಮಾಡಿದ್ದರೆ, ಪೊಲೀಸರನ್ನು ಒಳಗೊಂಡು ಪ್ರಸ್ತುತ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ಹೇಳಿದ್ದಾರೆ.
“ಮಾಧ್ಯಮವು ಸಾಮಾನ್ಯವಾಗಿ ಸತ್ಯವನ್ನು ನಿರ್ಲಕ್ಷಿಸುತ್ತದೆ. ಟಾಕ್ ಶೋಗಳಲ್ಲಿ ವಸ್ತುನಿಷ್ಠ ಚರ್ಚೆಯ ಕೊರತೆಯಿದ್ದು, ಮಾಧ್ಯಮಗಳು ನಿಖರವಾದ ಮಾಹಿತಿಯನ್ನು ಒದಗಿಸಲು ವಿಫಲವಾಗಿವೆ” ಎಂದು ಹೇಳಿದರು.
ಬಾಂಗ್ಲಾದೇಶದ ಮಧ್ಯಾಂತರ ಸರಕಾರದ ಮುಖ್ಯಸ್ಥರಾಗಿ ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನುಸ್ ಅಧಿಕಾರ ಸ್ವೀಕರಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.