
Uttar Pradesh;ಬೆಂಕಿ ವದಂತಿ: ರೈಲಿನಿಂದ ಹಾರಿದ 12 ಮಂದಿಗೆ ಗಾಯ
Team Udayavani, Aug 12, 2024, 12:22 AM IST

ಹೊಸದಿಲ್ಲಿ: ಬೆಂಕಿ ಬಿದ್ದಿದೆ ಎಂದು ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರಿಂದ ಗಾಬರಿಗೊಂಡು ಚಲಿಸುತ್ತಿದ್ದ ರೈಲಿನಿಂದ ಜಿಗಿದು 12 ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಬಿಲಾಸ್ಪುರದಲ್ಲಿ ಈ ಘಟನೆ ನಡೆದಿದೆ. ಹೌರಾದಿಂದ ಅಮೃತಸರಕ್ಕೆ ಚಲಿಸುತ್ತಿದ್ದ ರೈಲಿನ ಕೋಚ್ನಲ್ಲಿ ಈ ಘಟನೆ ನಡೆದಿದೆ. ರೈಲಿನಲ್ಲಿ ಬೆಂಕಿ ಬಿದ್ದಿದೆ ಎಂದು ಕೆಲವರು ಬೊಬ್ಬೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಗಾಬರಿಗೊಂಡ ಕೆಲವರು ಚೈನ್ ಎಳೆದಿದ್ದಾರೆ. ಅದಕ್ಕೆ ಪೂರಕವಾಗಿ ರೈಲು ಚಲಿಸುತ್ತಿರುವಾಗಲೇ ಕೆಳಕ್ಕೆ ಧುಮುಕಿದ್ದರಿಂದ 12 ಮಂದಿಗೆ ಗಾಯಗಳಾಗಿವೆ. ರೈಲ್ವೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶ: ಹಳಿ ತಪ್ಪಿದ ಕಲ್ಲಿದ್ದಲು ಸಾಗಣೆ ರೈಲು
ಉತ್ತರಪ್ರದೇಶದ ಸೋನಭದ್ರದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ಹಳಿ ತಪ್ಪಿದೆ. ನಾರ್ತರ್ನ್ ಕೋಲ್ಫೀಲ್ಡ್ ಲಿಮಿ ಟೆಡ್ ಎಂಬ ಸಂಸ್ಥೆಯ ಅನ್ಪರ ಎಂಬಲ್ಲಿರುವ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲು ತೆಗೆದು ಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಸೋವು ನೋವು ಉಂಟಾಗಿಲ್ಲ. ಶೀಘ್ರವೇ ಹಳಿ ದುರಸ್ತಿ ಮಾಡ ಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.