BJP; ಬೆಳಗಾವಿಯಲ್ಲಿ ನಡೆದಿದ್ದು ಬಿಜೆಪಿಯ ಗೌಪ್ಯ ಸಭೆಯಲ್ಲ: ಅರವಿಂದ್ ಬೆಲ್ಲದ್


Team Udayavani, Aug 12, 2024, 2:42 PM IST

It was not a secret meeting of BJP in Belgavi: Arvind Bellad

ಧಾರವಾಡ: ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಮೇಶ ಜಾರಕಿಹೊಳಿ ಹಾಗೂ ಸಿದ್ದೇಶ್ವರ ಅವರು ಗೌಪ್ಯವಾಗಿ ಸಭೆ ಮಾಡಿಲ್ಲ. ಬದಲಾಗಿ ಬಹಿರಂಗವಾಗಿಯೇ ಮಾಡಿದ್ದಾರೆ. ಅದೇನು ಗೌಪ್ಯ ಸಭೆಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ವಿಚಾರದಲ್ಲಿ ಕೆಲವೊಂದಿಷ್ಟು ವಿಚಾರಗಳನ್ನು ಪಕ್ಷದೊಳಗೆ ಚರ್ಚೆ ಮಾಡಬೇಕಿದೆ. ಪಕ್ಷದೊಳಗೆ ಕುಳಿತು ಎಲ್ಲರೂ ಮಾತನಾಡುವ ಅವಶ್ಯಕತೆಯಿದೆ. ಅದನ್ನು ಮಾಧ್ಯಮಗಳ ಮುಂದೆ ಮಾತನಾಡುವುದು ಸರಿಯಲ್ಲ ಎಂದರು‌.

ಒಂದು ಪಕ್ಷ ಎಂದಾಗ ಬೇರೆ ಬೇರೆ ವಿಚಾರಗಳು ಇದ್ದೇ ಇರುತ್ತವೆ. ಅವರು ಹೇಳುವ ಕೆಲ ವಿಚಾರಗಳು ಸರಿ ಇವೆ. ಅವುಗಳ ಬಗ್ಗೆ ಪಕ್ಷದೊಳಗೆ ಚರ್ಚೆ ಆಗಬೇಕಿದೆ. ಈ ವಿಚಾರಗಳ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಎಲ್ಲವನ್ನೂ ಬಗೆಹರಿಸುವ ಪ್ರಯತ್ನ ಆಗುತ್ತದೆ ಎಂದರು.

ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಕಾಂಗ್ರೆಸ್‌ ನಲ್ಲೂ ಒಂದು ರೀತಿಯ ಅಸಮಾಧಾನ ಇದ್ದೇ ಇದೆ. ಒಂದೊಂದು ದಿನ ಒಬ್ಬೊಬ್ಬರು ಸಿಎಂ ಆಗಬೇಕು ಎನ್ನುತ್ತಿದ್ದಾರೆ. ಇದು ಎಲ್ಲ ಪಕ್ಷಗಳಲ್ಲಿ ಇದ್ದದ್ದೆ ಎಂದರು.

ಈ ಹಿಂದೆ ಹಂಸರಾಜ್ ಭಾರದ್ವಾಜ್ ಅವರು ರಾಜ್ಯಪಾಲರಿದ್ದಾಗ ಯಡಿಯೂರಪ್ಪನವರು ಸಿಎಂ ಆಗಿದ್ದರು. ಆಗ ಭಾರದ್ವಾಜ್ ಅವರು ಸ್ಪಷ್ಟನೆ ಕೇಳದೆ ಕ್ರಮಕ್ಕೆ ಮುಂದಾಗಿದ್ದರು. ಆದರೆ, ಈಗಿನ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಸ್ಪಷ್ಟನೆಗೆ ಅವಕಾಶ ಕೊಟ್ಟಿದ್ದಾರೆ. ಅವರ ಸ್ಪಷ್ಟನೆ ಸಮರ್ಪಕವಾಗಿದ್ದರೆ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ. ಆದರೆ, ಅಸಮರ್ಪಕ ಇದ್ದಾಗ ಮಾತ್ರ ಮುಂದಿನ ಕ್ರಮ ಆಗುತ್ತದೆ ಎಂದರು.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.