Hindenburg ವರದಿ:‌ಅದಾನಿ ಗ್ರೂಪ್‌ ನ ಷೇರು ಬೆಲೆ ಕುಸಿತ; Adani Energy ಶೇ.17ರಷ್ಟು ಇಳಿಕೆ

ದೊಡ್ಡ ಮೊತ್ತದ ಹೂಡಿಕೆ ಮಾಡಿರುವುದಾಗಿ ಹಿಂಡನ್‌ ಬರ್ಗ್‌ ವರದಿ ಆರೋಪಿಸಿತ್ತು

Team Udayavani, Aug 12, 2024, 3:26 PM IST

Hindenburg ವರದಿ:‌ಅದಾನಿ ಗ್ರೂಪ್‌ ನ ಷೇರು ಬೆಲೆ ಕುಸಿತ; Adani Energy ಶೇ.17ರಷ್ಟು ಇಳಿಕೆ

ನವದೆಹಲಿ: ಸೆಬಿ(SEBI) ಅಧ್ಯಕ್ಷೆ ಮಾಧಬಿ ಪುರಿ ಬುಚ್‌ ಮತ್ತು ಅವರ ಪತಿ ಬರ್ಮುಡಾ ಮತ್ತು ಮಾರಿಷಸ್‌ ನಲ್ಲಿ ರಹಸ್ಯವಾಗಿ ಹೂಡಿಕೆ ಮಾಡಿದ್ದಾರೆ ಎಂಬ ಅಮೆರಿಕ ಮೂಲದ ಹಿಂಡನ್‌ ಬರ್ಗ್‌(Hindenburg) ಸಂಶೋಧನಾ ವರದಿಯಲ್ಲಿ ಬಹಿರಂಗಗೊಂಡ ನಂತರ ಸೋಮವಾರ (ಆಗಸ್ಟ್‌ 12) ಷೇರುಪೇಟೆ ವಹಿವಾಟಿನಲ್ಲಿ ಅದಾನಿ(Adani Group) ಸಮೂಹ ಸಂಸ್ಥೆಯ ಎಲ್ಲಾ 10 ಷೇರುಗಳ ಬೆಲೆ ಕುಸಿತ ಕಂಡಿರುವ ಬೆಳವಣಿಗೆ ನಡೆದಿದೆ.

ಅದಾನಿ(Adani Share) ಷೇರು ಅವ್ಯವಹಾರದ ವರದಿ ನಂತರ ಅದಾನಿ ಸಮೂಹದ ಅದಾನಿ ಎನರ್ಜಿ ಸೊಲ್ಯುಷನ್ಸ್‌ ಶೇ.17ರಷ್ಟು, ಅದಾನಿ ಟೋಟಲ್‌ ಗ್ಯಾಸ್‌ ಶೇ.13.39ರಷ್ಟು ಎನ್‌ ಡಿಟಿವಿ ಶೇ.11ರಷ್ಟು, ಅದಾನಿ ಪವರ್‌ ಶೇ.10.94ರಷ್ಟು ಕುಸಿತ ಕಂಡಿದೆ.

ಇದನ್ನೂ ಓದಿ:BJP; ಒಂದೇ ಮನಸ್ಸಿನವರು ಚರ್ಚೆ ಮಾಡಲು ಸೇರಿದ್ದೆವು ಅಷ್ಟೇ.: ಶಾಸಕ ಬಿ.ಪಿ.‌ ಹರೀಶ್

ಅದಾನಿ ಗ್ರೀನ್‌ ಎನರ್ಜಿ ಶೇ.6.96ರಷ್ಟು, ಅದಾನಿ ವಿಲ್ಮಾರ್‌ ಶೇ.6.49ರಷ್ಟು, ಅದಾನಿ ಎಂಟರ್‌ ಪ್ರೈಸಸ್‌ ಶೇ.5.43ರಷ್ಟು, ಅದಾನಿ ಪೋರ್ಟ್ಸ್‌ ಶೇ.4.95ರಷ್ಟು, ಅಂಬುಜಾ ಸಿಮೆಂಟ್ಸ್‌ ಶೇ.2.53ರಷ್ಟು, ಎಸಿಸಿ ಶೇ.2.42ರಷ್ಟು ಇಳಿಕೆ ಕಂಡಿರುವುದಾಗಿ ವರದಿ ತಿಳಿಸಿದೆ.

ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಮತ್ತು ಅವರ ಪತಿ ಧವಲ್‌ ಬುಚ್‌ ಬರ್ಮುಡಾ ಮತ್ತು ಮಾರಿಷಸ್‌ ನಲ್ಲಿ ಅದಾನಿ ನಕಲಿ ಕಂಪನಿಯಲ್ಲಿ ದೊಡ್ಡ ಮೊತ್ತದ ಹೂಡಿಕೆ ಮಾಡಿರುವುದಾಗಿ ಹಿಂಡನ್‌ ಬರ್ಗ್‌ ವರದಿ ಆರೋಪಿಸಿತ್ತು. ಆದರೆ ಹಿಂಡನ್‌ ಬರ್ಗ್‌ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸೆಬಿ ತಿರುಗೇಟು ನೀಡಿತ್ತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.