Bangladesh: ಹಸೀನಾ ಪಕ್ಷಕ್ಕೆ ನಿಷೇಧ ಹೇರಲ್ಲ, ಹಿಂದೂಗಳ ಕ್ಷಮೆಯಾಚಿಸಿದ ಗೃಹ ಸಚಿವ

ಹಸೀನಾ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ

Team Udayavani, Aug 12, 2024, 4:27 PM IST

Bangladesh: ಹಸೀನಾ ಪಕ್ಷಕ್ಕೆ ನಿಷೇಧ ಹೇರಲ್ಲ, ಹಿಂದೂಗಳ ಕ್ಷಮೆಯಾಚಿಸಿದ ಗೃಹ ಸಚಿವ

ಢಾಕಾ: ನೂತನವಾಗಿ ಬಾಂಗ್ಲಾದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಮಧ್ಯಂತರ ಸರ್ಕಾರದ ಮುಂದೆ ಮಾಜಿ ಪ್ರಧಾನಿ ಶೇಖ್‌ ಹಸೀನಾ ನೇತೃತ್ವದ ಅವಾಮಿ ಲೀಗ್‌ ಪಕ್ಷವನ್ನು ನಿಷೇಧಿಸುವ ಯಾವುದೇ ಯೋಚನೆ ಇಲ್ಲ ಎಂದು ನೂತನ ಗೃಹ ವ್ಯವಹಾರಗಳ ಸಲಹೆಗಾರ ಬ್ರಿಗೇಡಿಯರ್‌ ಜನರಲ್‌ (ನಿವೃತ್ತ) ಎಂ. ಸಖಾವತ್‌ ಸೋಮವಾರ (ಆಗಸ್ಟ್‌ 12) ತಿಳಿಸಿರುವುದಾಗಿ ಎಎಫ್‌ ಪಿ ವರದಿ ಮಾಡಿದೆ.

ಅವಾಮಿ ಲೀಗ್‌ ಬಾಂಗ್ಲಾದೇಶಕ್ಕೆ ಹಲವು ಕೊಡುಗೆಗಳನ್ನು ನೀಡಿರುವುದು ನಮ್ಮ ಗಮನದಲ್ಲಿದೆ ಎಂದು ಮಾಧ್ಯಮಕ್ಕೆ ತಿಳಿಸಿದ ಸಖಾವತ್‌, ಯಾವಾಗ ಸಮಯ ಬರುತ್ತದೋ ಆಗ ಹಸೀನಾ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ ಎಂದು ಹೇಳಿದರು.

ದೇಶದಲ್ಲಿರುವ ಹಿಂದೂ ಸಮುದಾಯವನ್ನು ಸಮರ್ಪಕವಾಗಿ ರಕ್ಷಿಸಲು ಸಾಧ್ಯವಾಗದಿರುವುದಕ್ಕೆ ಗೃಹ ಸಚಿವ ಸಖಾವತ್‌ ಹೊಸೈನ್‌ ಭಾನುವಾರ (ಆಗಸ್ಟ್‌ 11) ಕ್ಷಮೆಯಾಚಿಸಿದ್ದರು.

ಅಲ್ಪಸಂಖ್ಯಾಕ ಹಿಂದೂ ಸಮುದಾಯವನ್ನು ರಕ್ಷಿಸುವುದು ಬಹುಸಂಖ್ಯಾತ ಮುಸ್ಲಿಂ ಸಮುದಾಯದ ಕರ್ತವ್ಯವಾಗಿದೆ. ಆದರೂ ಹಿಂದೂ ಸಮುದಾಯದ ರಕ್ಷಣೆಯ ವೈಫಲ್ಯದ ಹೊಣೆ ಹೊರುವುದಾಗಿ ಹೊಸೈನ್‌ ತಿಳಿಸಿದ್ದು, ಭವಿಷ್ಯದಲ್ಲಿ ಹಿಂದೂ ಸಮುದಾಯದ ರಕ್ಷಣೆಗೆ ಬದ್ಧವಾಗಿರುವುದಾಗಿ ಹೇಳಿದರು.

ಪೊಲೀಸರ ಮುಷ್ಕರ ಅಂತ್ಯ:

ಹಿಂಸಾಚಾರದಿಂದ ನಲುಗಿದ್ದ ಬಾಂಗ್ಲಾದೇಶದಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿದಿದ್ದರು. ಇದೀಗ ಮಧ್ಯಂತರ ಸರ್ಕಾರದ ಗೃಹ ವ್ಯವಹಾರಗಳ ಸಲಹೆಗಾರ ಸಖಾವತ್ ಅವರು ಮಾತುಕತೆ ನಡೆಸಿದ ನಂತರ ಬಾಂಗ್ಲಾದೇಶ್‌ ಪೊಲೀಸರು ತಮ್ಮ ಮುಷ್ಕರ್‌ ಹಿಂಪಡೆದು ಕರ್ತವ್ಯಕ್ಕೆ ಮರಳಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.