![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 12, 2024, 4:39 PM IST
■ ಉದಯವಾಣಿ ಸಮಾಚಾರ
ಮೈಸೂರು: ನಾನು ಬರೆದ ಅನೇಕ ಕಾದಂಬರಿಗಳು ಹಿಂದಿ ಭಾಷೆಗೆ ತರ್ಜುಮೆ ಯಾಗಿವೆ. ಲಕ್ಷಾಂತರ ಪ್ರತಿಗಳೂ
ಮಾರಾಟವಾಗಿವೆ. ಆದರೆ, ಲೆಕ್ಕವನ್ನೇ ಕೊಡುತ್ತಿಲ್ಲ, ಹಣವನ್ನೂ ನೀಡುತ್ತಿಲ್ಲ. ಇವರೆಲ್ಲ ದೇಶ, ಹಿಂದು ಸಮಾಜದ ಉದ್ಧಾರ
ಮಾಡುವವರು ಎಂದು ಹಿರಿಯ ಕಾದಂಬರಿಕಾರ ಪ್ರೊ.ಎಸ್.ಎಲ್. ಬೈರಪ್ಪ ಬೇಸರ ವ್ಯಕ್ತಪಡಿಸಿದರು.
ಗೋಸ್ವಾಮಿ ತುಳಸಿದಾಸ ಜಯಂತಿ, ಗೋಸ್ವಾಮಿ ತುಳಸಿದಾಸ ಸಾರಸ್ವತ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ನನ್ನ
ಕಾದಂಬರಿ ಮುದ್ರಿಸಿರುವ ಕನ್ನಡ ಪ್ರಕಾಶ ಕರು ಪ್ರಾಮಾಣಿಕರು. ನಿಯಮಿತವಾಗಿ ನನಗೆ ಹಣ ಕೊಡುತ್ತಾರೆ, ಜತೆಗೆ, ತೆರಿಗೆ
ಪಾವತಿಸುತ್ತಾರೆ.
ಆದರೆ, ಹಿಂದಿ ಪ್ರಕಾಶಕರಿಂದ ಹೀಗಾಗುತ್ತಿಲ್ಲ. ನನ್ನ 15 ಕೃತಿಗಳು ಹಿಂದಿ ಭಾಷೆಯಲ್ಲೇ 78 ಮರು ಮುದ್ರಣಗೊಂಡಿವೆ. ಮೊದಲು ಮುದ್ರ ಣಕ್ಕೆ 25 ಸಾವಿರ ರೂ. ಕೊಟ್ಟು ಸುಮ್ಮನಾಗುತ್ತಾರೆ. ಬಳಿಕ ಏನು ಕೊಡಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾನು ದೇಶ-ವಿದೇಶಕ್ಕೆ ಹೋದಾಗ ಅಲ್ಲಿಯ ಓದುಗರು ನನ್ನ ಕೃತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ನಿಮಗೆ ಹೇಗೆ ದೊರೆಯಿತು ಎಂದರೆ ಹಿಂದಿ ಭಾಷೆಯಲ್ಲಿ ಎನ್ನುತ್ತಾರೆ ಎಂದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.