Gadag: ಹಾಲಕೆರೆಯ ಶ್ರೀಗುರು ಅನ್ನದಾನೇಶ್ವರ ಮಠದಲ್ಲಿ ಬೆಳ್ಳಿ ರಥೋತ್ಸವ

ಬೆಳ್ಳಿ ರಥ ಎಳೆದು ಸಂಭ್ರಮಿಸಿದ ಮಹಿಳೆಯರು, ಡೊಳ್ಳು ಕುಣಿತ, ಭಜನೆಯಲ್ಲೂ ಭಾಗಿ

Team Udayavani, Aug 12, 2024, 9:23 PM IST

Rathostava

ಗದಗ: ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಶ್ರೀಗುರು ಅನ್ನದಾನ ಸ್ವಾಮೀಜಿಗಳ 47ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಮಹಿಳೆಯರು ಬೆಳ್ಳಿ ರಥವನ್ನು ಸಡಗರ, ಸಂಭ್ರಮದಿಂದ ಎಳೆದರು.

ಸೋಮವಾರ ಸಂಜೆ ಜರುಗಿದ ಬೆಳ್ಳಿ ರಥೋತ್ಸವಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಚಾಲನೆ ನೀಡಿದರು. ಮಹಿಳೆಯರು ಆರತಿ, ನಂದಿಕೋಲ, ಕುಂಭ ಮೇಳದೊಂದಿಗೆ ಭಾಗವಹಿಸಿದ್ದರು. ಡೊಳ್ಳು ಕುಣಿತ, ಭಜನೆಯಲ್ಲಿ ಮಹಿಳೆಯರು ಭಾಗಿಯಾಗಿ ರಥೋತ್ಸವದ ಮೆರುಗು ಹೆಚ್ಚಿಸಿದರು. ಸಹಸ್ರಾರು ಮಹಿಳೆಯರು ಬೆಳ್ಳಿ ರಥ ಎಳೆದು ಭಕ್ತಿಯ ಪರಾಕಾಷ್ಠೆ ಮೆರೆದರೆ, ಭಕ್ತರು ಘೋಷಣೆಗಳ ಕೂಗಿದರು.

ಈ ವೇಳೆ ಹಾಲಕೆರೆ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಘನಮಠೇಶ್ವರ ಮಠದ ಗುರುಬಸವ ಸ್ವಾಮೀಜಿ, ನಿಲಗುಂದ ಪ್ರಭುಲಿಂಗ ಸ್ವಾಮೀಜಿ,  ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ, ಕರೆಗುಡ್ಡ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾಚಾರ್ಯರು, ಖೇಳಗಿಯ ಶಿವಲಿಂಗೇಶ್ವರ ಸಂಸ್ಥಾನ ಮಠದ ಶಿವಲಿಂಗ ಸ್ವಾಮೀಜಿ, ಗುಳೇದಗುಡ್ಡ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯರು, ವಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಸದಾಶಿವ ದೇವರು, ಕುರಗೋಡ ನಾಗಲಾಪೂರ ವಿರಕ್ತಮಠದ ಪರ್ವತ ದೇವರು. ಸೋಮಸಮುದ್ರ ವಿರಕ್ತಮಠದ ಸಿದ್ಧಲಿಂಗ ದೇವರು, ಶ್ರೀಧರಗಡ್ಡೆ ವಿರಕ್ತಮಠದ ಮರಿಕೊಟ್ಟೂರ ದೇವರು ನೇತೃತ್ವ ವಹಿಸಿದ್ದರು.

ಅಕ್ಕನಬಳಗದ ಅಧ್ಯಕ್ಷೆ ಅನ್ನಪೂರ್ಣ ಪಾಟೀಲ, ಪಿಎಸ್‌ಐ ಐಶ್ವರ್ಯ ನಾಗರಾಳ, ಕೆಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಕದರಿ ಶ್ರೀರೀಕಾ, ವೀಣಾ ಪಾಟೀಲ ಸೇರಿದಂತೆ ನರೇಗಲ್ಲ ಜಕ್ಕಲಿ, ಅಬ್ಬಿಗೇರಿ, ಮಾರನಬಸರಿ, ನಿಡಗುಂದಿಕೊಪ್ಪ, ನಿಡಗುಂದಿ, ಗದಗ ಧಾರವಾಡ, ಬಳ್ಳಾರಿ, ರಾಯಚೂರ, ಬಾಗಲಕೋಟ, ಸೇರಿ ಸುತ್ತಮುತ್ತಲಿನ ಜಿಲ್ಲೆಯ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.