Udupi ಗೀತಾರ್ಥ ಚಿಂತನೆ-5; ಜಯ ಗ್ರಂಥ, ವಿಜಯ ಗ್ರಂಥ


Team Udayavani, Aug 13, 2024, 12:15 AM IST

Udupi ಗೀತಾರ್ಥ ಚಿಂತನೆ-5; ಜಯ ಗ್ರಂಥ, ವಿಜಯ ಗ್ರಂಥ

ಮಹಾಭಾರತ “ಜಯ’ ಗ್ರಂಥವಾದರೆ, ಅದರ ಮಧ್ಯದಲ್ಲಿ ಬರುವ ಭಗವದ್ಗೀತೆ “ವಿಜಯ’ ಗ್ರಂಥ ಎನಿಸಿದೆ. ಯುದ್ಧದ ಆರಂಭದಲ್ಲಿ ರಚನೆಯಾದ ಕೃತಿ ಇದು. ಯುದ್ಧದ ಸಮಯದಲ್ಲಿ “ವಿಜಯ’ ಹಾರೈಕೆಯೂ ಸಮಯೋಚಿತವಾಗಿದೆ.

ಅರ್ಜುನ ಉವಾಚ ಎಂದಿದ್ದರೆ, ಕೃಷ್ಣ ಹೇಳಿದಲ್ಲಿ ಭಗವಾನುವಾಚ ಎಂದು ಹೇಳಲಾಗಿದೆ. ಅವತಾರರೂಪಿಯಾಗಿ ಕೃಷ್ಣನ ಮಾತನ್ನು ಹೇಳಲಾಗಿದೆ. ಈ ಸಂದೇಶ ನೀಡುವುದಕ್ಕೋಸ್ಕರವೇ ಶ್ರೀಕೃಷ್ಣ ಅವತರಿಸಿದ್ದು ಎಂಬರ್ಥವನ್ನಿರಿಸಿಕೊಂಡೇ ಭಗವಾನುವಾಚ ಎಂದು ಹೇಳಿರುವುದು. ಗೀತೆಯಲ್ಲಾಗಲೀ, ಮಹಾಭಾರತದಲ್ಲಿಯಾಗಲೀ ಇರುವುದೆಲ್ಲವೂ ವೇದವ್ಯಾಸರ ಮಾತು. ಸಂಜಯ ಉವಾಚ, ಧೃತರಾಷ್ಟ್ರ ಉವಾಚ, ಭಗವಾನುವಾಚ ಎಂದು ಹೇಳಿದವರು ವೇದವ್ಯಾಸರು. ಜಯ (ಯ =1, ಜ=8) ಶಬ್ದ 18ನ್ನು (ಸಂಖ್ಯಾನಾಂ ವಾಮತೋಗತಿಃ) ಸೂಚಿಸುತ್ತದೆ. ಮಹಾಭಾರತವೂ 18ನ್ನು ಸೂಚಿಸುತ್ತದೆ. ಹೀಗಾಗಿ ಜಗತ್ತಿನ ಕ್ರೋಡೀಕರಣದ ಸಂಖ್ಯೆ 18.

ವ್ಯಾಖ್ಯಾನ ಮಾಡುವಾಗ ಗ್ರಂಥದ ಪ್ರಾಮಾಣ್ಯವನ್ನು ಸಿದ್ಧಮಾಡುವುದು ಮುಖ್ಯ. ಆದ್ದರಿಂದ ವೇದವ್ಯಾಸ ದೇವರ ಸ್ವರೂಪವನ್ನು ಬಣ್ಣಿಸಲಾಗಿದೆ. ದೇವತೆಗಳ ಪ್ರಾರ್ಥನೆಯಂತೆ ವೇದವ್ಯಾಸರು ಅವತಾರವೆತ್ತಿದರು. ಈ ಗ್ರಂಥಗಳ ರಚನೆಯ ಉದ್ದೇಶವೇ ಅವತಾರದ ಉದ್ದೇಶ. ಜನರಿಗೆ ಪರಿಪೂರ್ಣ ಮಾರ್ಗದರ್ಶನ, ಜ್ಞಾನಪ್ರಾಪ್ತಿಗಾಗಿ ದೇವತೆಗಳು ಭಗವಂತನನ್ನು ಪ್ರಾರ್ಥಿಸಿದರು, ವೇದವ್ಯಾಸರೂ ಲೋಕೋಪಕಾರಕ್ಕಾಗಿ ಅವತರಿಸಿದರು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.