Video ಪ್ರಸಾರ ವೇಳೆ ದಿನಾಂಕ ಸಮೂದಿಸಿ: ಚಾನೆಲ್ಗಳಿಗೆ ಸೂಚನೆ
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿಕೆ
Team Udayavani, Aug 13, 2024, 12:58 AM IST
ಹೊಸದಿಲ್ಲಿ: ಪ್ರಾಕೃತಿಕ ವಿಕೋಪ ಮತ್ತು ಅಪಘಾತಗಳ ವೀಡಿಯೋಗಳನ್ನು ಪ್ರಸಾರ ಮಾಡುವ ಸಮಯದಲ್ಲಿ ಖಾಸಗಿ ಸುದ್ದಿ ವಾಹಿನಿಗಳು, ವೀಡಿಯೋ ತೆಗೆದ ದಿನಾಂಕ ಮತ್ತು ಸಮಯವನ್ನು ನಮೂದು ಮಾಡಬೇಕು ಎಂದು ಕೇಂದ್ರ ಸರಕಾರ ಸೋಮವಾರ ಸೂಚನೆ ನೀಡಿದೆ.
ವೀಕ್ಷಕರಲ್ಲಿ ಉಂಟಾಗುವ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ. ಟಿವಿ ಚಾನೆಲ್ಗಳು ಎಡೆಬಿಡದೇ ಇಂತಹ ಘಟನೆಗಳನ್ನು ಪ್ರಸಾರ ಮಾಡುತ್ತವೆ. ಇವು ಜನ ರಲ್ಲಿ ಗೊಂದಲ ಉಂಟು ಮಾಡಬಹುದು ಎಂದು ಸಚಿವಾಲಯ ಹೇಳಿದೆ.
ವಯನಾಡ್ ಮತ್ತು ಉತ್ತರಾ ಖಂಡದಲ್ಲಿ ಉಂಟಾದ ಭೂಕುಸಿತಕ್ಕೆ ಸಂಬಂಧಿಸಿದಂತೆ ಸುದ್ದಿವಾಹಿನಿಗಳು ನಿರಂತರ ಸುದ್ದಿ ಪ್ರಕಟಿಸಿದ ಬೆನ್ನಲ್ಲೇ ಈ ಮಾರ್ಗಸೂಚಿ ಹೊರಡಿಸಲಾಗಿದೆ.
ವಯನಾಡ್ ಸಂತ್ರಸ್ತರ ಸಾಲ ಮನ್ನಾ: ಕೇರಳ ಬ್ಯಾಂಕ್
ವಯನಾಡ್: ವಯನಾಡಿನ ಭೂಕುಸಿತದ ಸಂತ್ರಸ್ತರ ಮೇಲಿನ ಸಾಲದ ಹೊರೆ ಕಡಿಮೆ ಮಾಡಲು ಜಿಲ್ಲಾ ಸಹಕಾರ ಬ್ಯಾಂಕ್ಗಳ ಒಕ್ಕೂಟವಾದ ಕೇರಳ ಬ್ಯಾಂಕ್ ನಿರ್ಧರಿಸಿದೆ. ಚೂರಲ್ವುಲಾ ಶಾಖೆಯಿಂದ ಸಾಲ ಪಡೆದಿದ್ದವರ ಪೈಕಿ ಯಾರಾದರೂ ಭೂಕುಸಿತದಲ್ಲಿ ಮೃತಪಟ್ಟಿದ್ದರೆ ಅಥವಾ ಮನೆ, ಆಸ್ತಿ ಕಳೆದುಕೊಂಡಿದ್ದರೆ ಅಂಥವರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.