Kaup: ಕಾಪುವಿನ ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ ನಿಧನ


Team Udayavani, Aug 13, 2024, 7:43 AM IST

Kaup: ಕಾಪುವಿನ ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ ನಿಧನ

ಕಾಪು: ಕಾಪು ಪೇಟೆಯ ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ (71) ಅವರು ಮಂಗಳವಾ (ಆ. 13 ರಂದು) ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರ ಯುವ ಉದ್ಯಮಿ ಅನುಪೂರ್ವಿ ಸಮೂಹ ಸಂಸ್ಥೆಗಳ ಸ್ಥಾಪಕ ಹರೀಶ್ ನಾಯಕ್ ಮತ್ತು ಪುತ್ರಿ ಲಕ್ಷ್ಮೀ ಮೋಹನ್ ದಾಸ್ ಶೆಣೈ ಅವರನ್ನು ಅಗಲಿದ್ದಾರೆ.

ಕಾಪು ಲಕ್ಷ್ಮೀ ಜನರಲ್ ಸ್ಟೋರ್ಸ್ ನ ಮಾಲಕರಾಗಿದ್ದ ಅವರು ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡು ಬರುತ್ತಿದ್ದರು.

1975ರಲ್ಲಿ ಕಾಪುವಿನಲ್ಲಿ ಸಂಘ ಪರಿವಾರದ ಸದಸ್ಯರಾಗಿ, ಕಾಪು ಮಂಡಲ ಬಿಜೆಪಿಯ ಮಾಜಿ ಮಂಡಲ ಅಧಕ್ಷರಾಗಿ ಹಲವು ವರ್ಷಗಳ ಕಾಲ ಬಿಜೆಪಿ ಕಚೇರಿಯ ಸಂಪೂರ್ಣ ಜವಾಬ್ದಾರಿ ವಹಿಸಿ ನಿರ್ವಹಿಸಿದ್ದರು. ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಹಳೆ ಹಳೆಮಾರಿಯಮ್ಮ ದೇವಸ್ಥಾನದ ಮಾಜಿ ಮೊಕ್ತೇಸರರಾಗಿದ್ದು, ಕಾಪು ನಾಯಕ್ ಕುಟಂಬದ ಶ್ರೀ ಮೂಲನಾಗ ದೇವರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಗಿ ಶ್ರೀ ಮೂಲ ನಾಗ ಸಾನಿಧ್ಯದ ಜೀರ್ಣೋದ್ಧಾರ ಕಾರ್ಯದಲ್ಲೂ ಮುಂಚೂಣಿಯ ಪಾತ್ರ ನಿರ್ವಹಿಸಿದ್ದರು.

ಕಾಪು‌ ಕಮಲಾಕ್ಷ ಶೆಣೈ ಅವರ‌‌ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕಾಪು‌ ಶ್ರೀ ವೆಂಕಟರಮಣ ಮತ್ತು ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಜಿ. ಶೆಣೈ, ಮಾಜಿ ಆಡಳಿತ ಮೊಕ್ತೇಸರ ಶ್ರೀಧರ ಶೆಣೈ, ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಜೆ.‌ ಶೆಟ್ಟಿ, ಕಾಪು‌ ನಾಯಕ್ ಕುಟುಂಬಸ್ಥರ ನಾಗ ಮೂಲಸ್ಥಾನದ ಆಡಳಿತ ಮಂಡಳಿ ಹಾಗೂ ಸಮಾಜದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಬೆಳಿಗ್ಗೆ ಅಂತ್ಯಕ್ರಿಯೆ : ಮೃತರ ಅಂತಿಮ ಕ್ರಿಯೆಯು ಆ.13 ರಂದು ಬೆಳಿಗ್ಗೆ 10.30ಕ್ಕೆ ಕಾಪು ಪೇಟೆಯಲ್ಲಿರುವ ಅವರ ಸ್ವಗೃಹದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.