Shivaraj Tangadagi: ಇಂದು ಸಂಜೆ ಇಲ್ಲವೇ ನಾಳೆಗೆ ಡ್ಯಾಂ ಗೇಟ್ ಸಿದ್ದ- ಸಚಿವ ತಂಗಡಗಿ


Team Udayavani, Aug 13, 2024, 1:59 PM IST

Shivaraj Tangadagi: ಇಂದು ಸಂಜೆ ಇಲ್ಲವೇ ನಾಳೆಗೆ ಡ್ಯಾಂ ಗೇಟ್ ಸಿದ್ದ- ಸಚಿವ ತಂಗಡಗಿ

ಕೊಪ್ಪಳ: ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆಯೊಳಗೆ ನೂತನ ಗೇಟ್ ತಯಾರಾಗಲಿದೆ. ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಸಚಿವ ಶಿವರಾಜ್ ತಂಗಡಗಿ ಹೇಳಿದರು.

ತಾಲೂಕಿನ ಬಸಾಪೂರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ತುಂಗಭದ್ರಾ ಜಲಾಶಯದಿಂದ ನದಿಗೆ ಬಿಡುವ ಹೊರ ಹರಿವಿನ ಪ್ರಮಾಣ ಹೆಚ್ಚಾಗಿದೆ. ಈಗಾಗಲೇ ತಜ್ಞ ಕನ್ನಯ್ಯ ನಾಯ್ಡು ಅವರೊಂದಿಗೆ ಸುದಿರ್ಘ ಚರ್ಚೆ ನಡೆಸಿದ್ದೇವೆ. ಕನ್ನಯ್ಯ ಅವರದ್ದು ಒಂದು ತಂಡ ಹಾಗೂ ನಮ್ಮ ಇಲಾಖೆಯ ತಜ್ಞರೊಂದಿಗೆ ಹಲವು ವಿಷಯಗಳ ಕುರಿತು ಚರ್ಚೆ ಮಾಡಲಾಗಿದೆ.ಸೋಮವಾರ ತುಂಗಭದ್ರಾ ಬೋರ್ಡ್ ಸಭೆ ನಡೆದಿದ್ದು, ಸಭೆಯಲ್ಲಿ ಗೇಟ್ ಡಿಸೈನ್ ಗೆ ಅನುಮತಿ ದೊರಕಿದೆ. ಈ ಕುರಿತಂತೆ ಸಿಎಂ, ಡಿಸಿಎಂ ಅವರೊಂದಿಗೆ ಮಾತುಕತೆ ನಡೆಸಲಾಗಿದೆ‌ ಎಂದರು.

ಇದನ್ನೂ ಓದಿ: Cm Siddaramaiah: ತುಂಗಭದ್ರಾ ಡ್ಯಾಂನ ಗೇಟ್ ಮುರಿದ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ

ನೀರಾವರಿ ತಜ್ಞ ಕನ್ನಯ್ಯ ನಾಯ್ಡು ಭಾವುಕ ವಿಚಾರಕ್ಕೆ ಪ್ರತಿಕ್ರಿಯಿಸಿದ ತಂಗಡಗಿ, ಅವರು ತುಂಗಭದ್ರಾ ವ್ಯಾಪ್ತಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಈ ಭಾಗದ ಮೇಲೆ ಅವರಿಗೆ ವಿಶೇಷ ಪ್ರೀತಿಯಿದೆ‌.  ಡ್ಯಾಂನ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಮಾಹಿತಿಯಿದೆ. ಹೀಗಾಗಿ ಡ್ಯಾಂ ಗೇಟ್ ಮುರಿದಿರುವುದರಿಂದ ಭಾವುಕರಾಗಿದ್ದಾರೆ ಎಂದರು.

ಡ್ಯಾಂ ಗೇಟ್ ಅಳವಡಿಕೆಗೆ ಪ್ಲ್ಯಾನ್ ಎ, ಬಿ ಮಾಡಿದ ವಿಚಾರದಲ್ಲಿ  ಪ್ಲ್ಯಾನ್ ಎ ದಲ್ಲಿ 64 ಫಿಟ್ ಅಗಲ, 4 ಫಿಟ್ ಎತ್ತರದ 5 ಫ್ಲೇಟ್ ಗಳನ್ನು ಹಂತ-ಹಂತವಾಗಿ ನೀರಿನಲ್ಲಿ ಇಳಿಬಿಟ್ಟು ನೀರು ಉಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಸಲಹೆಯನ್ನು ತಜ್ಞ ಕನ್ನಯ್ಯ ಅವರ ತಂಡ ನೀಡಿದೆ. ಈ ಕಾರ್ಯಾಚರಣೆ ವೇಳೆ ಯಾವುದೇ ವ್ಯಕ್ತಿಗಳನ್ನು ಡ್ಯಾಂನತ್ತ ಬಿಡದಂತೆ ಸೂಚನೆ ನೀಡಿದ್ದಾರೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಆ.17ರಿಂದ ಮಳೆ ಮುನ್ಸೂಚನೆ ವಿಚಾರ, ಅಷ್ಟರೊಳಗೆ ಡ್ಯಾಂಗೆ ಗೇಟ್ ಅಳವಡಿಕೆ ಮಾಡುವುದಕ್ಕೆ ಪ್ರಯತ್ನ ನಡೆಸಿದ್ದೇವೆ. ತುಂಗಭದ್ರಾ ಡ್ಯಾಂ ಗೇಟ್ ಗಳ ನಿರ್ವಹಣೆ ಸಂಪೂರ್ಣ ಹೊಣೆ ತುಂಗಭದ್ರಾ ಬೋರ್ಡ್ ನದ್ದಾಗಿದೆ. ಬೋರ್ಡ್ ಕೇಂದ್ರ ಸರಕಾರದ ಅಧೀನದಲ್ಲಿ ಬರಲಿದೆ. ನಾವು ಮೊದಲು ನೀರು ನಿಲ್ಲಿಸಿ, ಡ್ಯಾಂ ರಕ್ಷಣೆ ಮಾಡಿ, ನಂತರ ತನಿಖೆ ಮಾಡಲಿದ್ದೇವೆ. ಮೊದಲಿಗೆ ರೈತರ ಹಿತ ಕಾಪಾಡಲಾಗುವುದು ಎಂದರು.

ಸಾಮಾಜಿಕ ಜಾಲತಾಣದಲ್ಲಿ ಜಲಾಶಯದ ಕಾಮಗಾರಿ ಫೇಕ್ ವಿಡಿಯೋ ವೈರಲ್ ಹಾಗುತ್ತಿದೆ. ಅದು ತುಂಗಭದ್ರಾ ಜಲಾಶಯದ್ದಲ್ಲ ಎಂದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.