Karnataka ರಾಜ್ಯ ಹಾಳು ಮಾಡದೇ, ಅಭಿವೃದ್ಧಿಗೆ ಸಹಕಾರ ಕೊಡಿ: ಕೇಂದ್ರ ಸಚಿವ ಕುಮಾರಸ್ವಾಮಿ

ಸರ್‌.ಎಂ. ವಿಶ್ವೇಶ್ವರಯ್ಯನವರ ಕನಸಿನ ಕಾರ್ಖಾನೆ ವಿಐಎಸ್‌ಎಲ್‌ ಉಳಿಸಬೇಕೆಂದು ನನ್ನ ರೀತಿಯಲ್ಲೇ ಶ್ರಮ ಹಾಕುತ್ತಿದ್ದೇನೆ

Team Udayavani, Aug 13, 2024, 7:54 PM IST

HDK

ಬೆಂಗಳೂರು: ನನ್ನ ಮೇಲೆ ದ್ವೇಷ ಮಾಡಿ ರಾಜ್ಯ ಹಾಳು ಮಾಡಿಕೊಳ್ಳಬೇಡಿ. ನಾನು ರಾಜ್ಯದ ಕಾರ್ಖಾನೆಗೆ ಜೀವ ಕೊಡಬೇಕೆಂದು ಶ್ರಮ ಪಡುತ್ತಿದ್ದೇನೆ. ಸಾಕು ಲೂಟಿ ಮಾಡಿದ್ದು, ಸಹಕಾರ ಕೊಡಿ, ಸಣ್ಣತನ ಬಿಡಿ ಎಂದು ಕಾಂಗ್ರೆಸ್‌ ಸರಕಾರದ ವಿರುದ್ಧ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಎಚ್​ಎಂಟಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಮಾತನಾಡಿ  ಬೆಂಗಳೂರು ನಗರದ ಪುಟ್ಟೇನಹಳ್ಳಿ ಕೆರೆ ಮುಚ್ಚಿ 53 ಎಕರೆ ಮುಚ್ಚಿ ಹಾಕಿ ಡಾಲರ್ಸ್ ಕಾಲನಿ ಮಾಡಿದ್ರು. ಮಳೆಗೆ 3-4 ಅಡಿ ನೀರು ನಿಲ್ಲುತ್ತಿತ್ತು.  2006ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ನಾನು ಅಲ್ಲಿ ಮನೆಗಳಿಗೆ ನೀರು ನುಗ್ಗದಂತೆ ಕ್ರಮ ಕೈಗೊಂಡು ಕೆಲಸ  ಮಾಡಿ ತೋರಿಸಿದೆ. ಆದರೆ ನೀವು ದಿನ ರೌಂಡ್ಸ್ ಮಾಡ್ತೀರಲ್ಲಾ, ಜನರಿಗೆ ಏನ್ ಮಾಡಿದ್ದೀರಾ? ನನಗೆ ಪ್ರತಿ ಬಾರಿಯೂ ಲಾಟರಿ ಸಿಸ್ಟಮ್​ನಲ್ಲೇ  ಅಧಿಕಾರ ಸಿಕ್ಕಿದೆ. ಆ ಲಾಟರಿ ಅಧಿಕಾರದಲ್ಲೇ ಜನರಿಗೆ ಆದಷ್ಟು ಒಳ್ಳೆಯ ಕೆಲಸ ಮಾಡ್ತಿದ್ದೇನೆ. ಆದರೆ ನೀವೇನು ಮಾಡಿದ್ದೀರಿ ಎಂದು ಡಿ.ಕೆ.ಶಿವಕುಮಾರ್ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.


ಸಿದ್ದರಾಮಯ್ಯ ಸರಕಾರ ಅನುಮತಿ ಕೊಟ್ಟಿತ್ತು:
ಕೇಂದ್ರ ಸಚಿವನಾಗಿ ದೇವದಾರ ಗಣಿಗಾರಿಕೆಗೆ ನಾನು ಕಡತಕ್ಕೆ ಸಹಿ ಹಾಕಿದಕ್ಕೆ ಗೊಂದಲ ಮಾಡಿದ್ರು. ಕುಮಾರಸ್ವಾಮಿ ಪರಿಸರ ಹಾಳು ಮಾಡೋಕೆ ಹೊರಟಿದ್ದಾರೆ ಎಂದು ಹೇಳಿದ್ದರು. ಇದೇ ಸಿದ್ದರಾಮಯ್ಯ ಸರ್ಕಾರ 2014, 15, 16ರಲ್ಲಿ ಸಂಡೂರಿನಲ್ಲಿ ದೇವದಾರದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ. ಹಿಂದೆ ಸರ್ಕಾರದಲ್ಲಿ ಯಾವ ಭೂಮಿ ಅನುಮತಿ ನೀಡಲು ಶಿಫಾರಸ್ಸು ಮಾಡಿದ್ರು. ಅಲ್ಲಿ ದೊಡ್ಡ ಮಟ್ಟದ ಮರಗಳಿಲ್ಲ. ಕೆಐಒಸಿಎಲ್‌ ಪರಿಸರ ರಕ್ಷಣೆಗೆ 192 ಕೋಟಿ ವರ್ಗಾವಣೆ ಮಾಡಿದೆ. ಕೆಲವೊಂದು ತಾಂತ್ರಿಕ ತಪ್ಪುಗಳು ಆಗಿವೆ. ಅದನ್ನು ಸರಿಪಡಿಸಿಕೊಳ್ಳಲು ಸಂಸ್ಥೆ ರೆಡಿ ಇದೆ ಎಂದರು.

ಅಂದಿನ ಪ್ರಧಾನಿ ನೆಹರು ಅವರ ಕಾಲದಲ್ಲಿ ಎಚ್​ಎಂಟಿ‌ ಆರಂಭವಾಯ್ತು. ನೆಹರು ಕಾಲದಲ್ಲಿ ವಾಚ್ ಮತ್ತು ಬೆಲ್ಟ್ ತಯಾರು ಮಾಡಲು ಕಾರ್ಖಾನೆ ಆರಂಭವಾಗಿದ್ದು. ಪ್ರತಿ ವರ್ಷ ಹೊಸ ಯೂನಿಟ್ ಆರಂಭ ಮಾಡುತ್ತಿದ್ದರು. 1970ರಲ್ಲಿ ಎಚ್​ಎಂಟಿ  270 ಕೋಟಿ ವಾರ್ಷಿಕ ಆದಾಯ ಇತ್ತು. ದೇಶದ ಮಾರುಕಟ್ಟೆಯಲ್ಲಿ ಶೇ.90ರಷ್ಟು ಹಿಡಿತ ಸಾಧಿಸಿತ್ತು ಎಂದು ಹೇಳಿದರು.

ಎಚ್‌ಎಂಟಿ ಜಾಗದ ಬಗ್ಗೆ ನಿನ್ನೆ ಸಚಿವರು ಟಿಪ್ಪಣಿ ಬರೆದಿದ್ದು ಯಾವ ಕಾರಣಕ್ಕೆ? ಸಚಿವರು ಸೂಚನೆ ಕೊಟ್ಟ ಕೂಡಲೇ ಎಚ್​ಎಂಟಿ ಜಾಗ ವಶ ಪಡಿಸಿಕೊಳ್ಳಲು ಆಗುತ್ತಾ? 2020 ಡಿನೋಟಿಪೈ ಮಾಡಿದ್ದು ಯಾರು? ನಾನು ಎಚ್​ಎಂಟಿ ಕಾರ್ಖಾನೆಗೆ ಭೇಟಿ ಕೊಟ್ಟು ಅದನ್ನು ಉಳಿಸಬೇಕು.  ಹಾಗೆಯೇ ಸರ್‌.ಎಂ. ವಿಶ್ವೇಶ್ವರಯ್ಯರ ಕನಸಿನ ಕಾರ್ಖಾನೆ ಉಳಿಸಬೇಕೆಂದು ನನ್ನ ರೀತಿಯಲ್ಲಿ ಶ್ರಮ ಹಾಕುತ್ತಿದ್ದೇನೆ ಎಂದರು. ಕುಮಾರಸ್ವಾಮಿ ಎಚ್‌ಎಂಟಿ ಕಾರ್ಖಾನೆಗೆ ಭೇಟಿ ಕೊಟ್ಟ ಅನ್ನೋ ಕಾರಣಕ್ಕೆ ಈ ರೀತಿ ಅಡ್ಡಗಾಲು ಹಾಕಲಾಗಿದೆ. ಎಚ್‌ಎಂಟಿಗೆ  ನಾನು ಜಸ್ಟ್  ಭೇಟಿ ಕೊಟ್ಟಿದ್ದಕ್ಕೆ 45 ರೂ. ಇದ್ದ ಶೇರ್ ವ್ಯಾಲ್ಯೂ 92ಕ್ಕೆ ಏರಿಕೆ ಯಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.