Ankola; ಗುಡ್ಡ ಕುಸಿತ ದುರಂತ; ಶಾಸಕರ ಸೂಚನೆಯಂತೆ ಶೋಧ ಶುರು


Team Udayavani, Aug 13, 2024, 8:14 PM IST

Ankola; ಗುಡ್ಡ ಕುಸಿತ ದುರಂತ; ಶಾಸಕರ ಸೂಚನೆಯಂತೆ ಶೋಧ ಶುರು

ಅಂಕೋಲಾ: ಉತ್ತರಕನ್ನಡ ಜಿಲ್ಲೆ ಅಂಕೋಲಾ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಕಣ್ಮರೆಯಾಗಿರುವ ಮೂವರ ಪತ್ತೆಗಾಗಿ ಶೋಧ ಕಾರ್ಯ ಮಂಗಳವಾರ ಮತ್ತೆ ಆರಂಭವಾಗಿದೆ.

ಮಳೆ ಕಡಿಮೆಯಾಗಿ ಗಂಗಾವಳಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್‌ ಅವರ ಸೂಚನೆಯಂತೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮಲ್ಪೆಯ ಮುಳುಗು ತಜ್ಞ ಈಶ್ವರ ಅವರ ತಂಡ ಶೋಧ ಕಾರ್ಯ ನಡೆಸುತ್ತಿದೆ.

ಈ ವೇಳೆ ಗುಡ್ಡದ ಮಣ್ಣಿನೊಂದಿಗೆ ಕೊಚ್ಚಿಹೋಗಿ ನದಿ ಪಾಲಾಗಿದ್ದ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಟಿಂಬರ್‌ ಲಾರಿಯ ಜಾಕ್‌ ನದಿಯಾಳದಲ್ಲಿ ದೊರೆತಿದ್ದು, ಇದನ್ನು ಸ್ಥಳದಲ್ಲಿದ್ದ ಲಾರಿ ಮಾಲಿಕ ಖಚಿತಪಡಿಸಿದ್ದಾರೆ. ಬುಧವಾರ ಇನ್ನೂ ಐವರು ಮುಳುಗು ಪರಿಣಿತರು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ಅತ್ಯಾಧುನಿಕ ಸಲಕರಣೆಯೊಂದಿಗೆ ನದಿಯಲ್ಲಿ ಶೋಧ ನಡೆಸಲಾಗುವುದು ಎಂದು ಈಶ್ವರ ಮಲ್ಪೆ ತಿಳಿಸಿದ್ದಾರೆ.

ಜಿಲ್ಲಾಡಳಿತದ ಅನುಮತಿಯಿಲ್ಲ ?
ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಈಶ್ವರ ಮಲ್ಪೆ ಸ್ಥಳಕ್ಕೆ ಭೇಟಿ ನೀಡಿ ನದಿಯಲ್ಲಿ ನೀರಿನ ಸೆಳೆತ ಇಲ್ಲದಿರುವುದನ್ನು ಗಮನಿಸಿ ಕಾರ್ಯಾಚರಣೆಗೆ ಮುಂದಾಗಿದ್ದರು. ಆದರೆ ಜಿಲ್ಲಾಡಳಿತ ಮಾತ್ರ ನದಿಗೆ ಇಳಿಯದಂತೆ ಸೂಚಿಸಿತ್ತು. ಇದು ಸೂಕ್ತ ಸಮಯವಾಗಿದ್ದು, ಮತ್ತೆ ಮಳೆ ಸುರಿಯಲಾರಂಭಿಸಿದರೆ ಕಾರ್ಯಾಚರಣೆ ಕಷ್ಟ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು. ಬಳಿಕ ಶಾಸಕ ಸತೀಶ ಸೈಲ್‌ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದರು. ಈಶ್ವರ ಅವರಿಗೆ ಸ್ಥಳೀಯ ಮೀನುಗಾರರು ಬೋಟ್‌ಗಳೊಂದಿಗೆ ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.