Hunsur: ವನ್ಯಪ್ರಾಣಿಯ ಹೆಜ್ಜೆ ಗುರುತು ಪತ್ತೆ, ಆತಂಕದಲ್ಲಿ ರೈತರು
Team Udayavani, Aug 13, 2024, 8:58 PM IST
ಹುಣಸೂರು: ತಾಲೂಕಿನ ಗುರುಪುರ ಗ್ರಾ.ಪಂ. ವ್ಯಾಪ್ತಿಯ ಕಾಳೆನಹಳ್ಳಿಯ ಜಮೀನಿನಲ್ಲಿ ಚಿರತೆ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ರೈತರು ಆತಂಕದಲ್ಲಿದ್ದಾರೆ.
ಗ್ರಾಮದ ನಟೇಶ್ ಹಾಗೂ ಅಕ್ಕಪಕ್ಕದ ಜಮೀನಿನ ಅಲ್ಲಲ್ಲಿ ಚಿರತೆ ಹೆಜ್ಜೆ ಪತ್ತೆಯಾಗಿದ್ದು, ಆತಂಕಗೊಂಡ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದು ಚಿರತೆಯ ಹೆಜ್ಜೆಯಾಗಿದ್ದು, ಕಾಳೇನಹಳ್ಳಿಗೆ ಸಮೀಪದ ಬಲ್ಲೇನಹಳ್ಳಿಯಲ್ಲಿ ಚಿರತೆ, ಕೋಳಿ ಹಾಗೂ ಬೀದಿನಾಯಿಯನ್ನು ಭೇಟೆಯಾಡಿರುವ ಬಗ್ಗೆ ಮಾಹಿತಿ ಇದೆ. ಚಿರತೆ ಸೆರೆಗೆ ಎರಡು ಗ್ರಾಮಗಳ ಮಧ್ಯೆ ಬೋನ್ ಇಡಲಾಗಿದೆ ಎಂದು ಆರ್ಎಫ್ಓ ನಂದಕುಮಾರ್ ತಿಳಿಸಿದ್ದಾರೆ.
ಇದು ಚಿರತೆ ಹೆಜ್ಜೆಯೇ ಇರಬೇಕೆಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.