Karnataka BJP: ನಾನು ಅಡ್ಜೆಸ್ಟ್‌ಮೆಂಟ್‌ ರಾಜಕಾರಣದ ಬಲಿಪಶು: ಸಿ.ಟಿ.ರವಿ

ಪಕ್ಷಕ್ಕಾಗಿ ದುಡಿಯುವವರನ್ನು ಮುಗಿಸಿಬಿಡುತ್ತಾರೆ

Team Udayavani, Aug 14, 2024, 5:41 AM IST

ಸಿ.ಟಿ.ರವಿ

ಬೆಂಗಳೂರು: ನಾನು ಕೂಡ ಹೊಂದಾಣಿಕೆ ರಾಜಕಾರಣದ ಬಲಿಪಶು. ಪಕ್ಷಕ್ಕಾಗಿ ದುಡಿಯುವವರನ್ನು ಹೊಂದಾಣಿಕೆ ರಾಜಕಾರಣ ಮಾಡುವವರು ಮುಗಿಸಿ ಬಿಡುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಹೊಂದಾಣಿಕೆ ರಾಜಕಾರಣದಿಂದ ಪಕ್ಷ ಹಾಳಾಗುತ್ತಿದೆ. ಅಂಥವರು ಎಲ್ಲ ಕಡೆ ಸಲ್ಲುತ್ತಾರೆ. ಸೈದ್ಧಾಂತಿಕವಾಗಿ ನಾನು ರಾಜಿ ಆಗದೆ ಇದ್ದ ಕಾರಣಕ್ಕೆ ನಮ್ಮವರು ಸೇರಿದಂತೆ ಎಲ್ಲರೂ ಒಟ್ಟಾಗಿ ಸೋಲಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಸೋಲಿಸಿಲ್ಲ. ಆದರೆ ಪಿತೂರಿ ರಾಜಕಾರಣಕ್ಕೆ ಬಲಿಯಾಗಬೇಕಾಯಿತು. ಈ ರಾಜಕಾರಣ ರಾಜ್ಯದ ಬೊಕ್ಕಸಕ್ಕೂ ಹಾನಿ ಉಂಟು ಮಾಡುತ್ತಿದೆ. ರಾಜಿ ರಾಜಕಾರಣ ಎಲ್ಲ ಭ್ರಷ್ಟರನ್ನು ಒಂದಾಗಿಸುತ್ತಿದೆ. ಇದು ರಾಜ್ಯದ ಹಿತಕ್ಕೆ ಮಾರಕ. ಹೀಗಾಗಿ ಹೊಂದಾಣಿಕೆ ರಾಜಕೀಯವನ್ನು ಕೊನೆಗಾಣಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಅತೃಪ್ತರ ಪಾದಯಾತ್ರೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಪಾದಯಾತ್ರೆಯಿಂದ ರಾಜಕೀಯ ಹಾಗೂ ವೈಯಕ್ತಿಕ ಆರೋಗ್ಯವನ್ನು ಸುಧಾರಿಸುತ್ತದೆ. ಇಡೀ ರಾಜ್ಯದಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ವಿಜಯೇಂದ್ರ ರಾಜೀನಾಮೆ ನೀಡಲಿ ಎಂಬ ಬಿಜೆಪಿ ಶಾಸಕ ಬಿ.ಪಿ ಹರೀಶ್‌ ಹೇಳಿಕೆ ಬಗ್ಗೆ ಇಲ್ಲಿ ಚರ್ಚೆ ಮಾಡಲು ಬಯಸುವುದಿಲ್ಲ ಎಂದರು.

ಮುಡಾ ಹಗರಣ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾವನಾತ್ಮಕ ಕಾರ್ಡ್‌ ಬಳಕೆ ಮಾಡಿದ್ದಾರೆ. ಭ್ರಷ್ಟಾಚಾರ ಮುಚ್ಚಿ ಹಾಕಲು ಇವರಿಗೆ ಜಾತಿ ಕಾರ್ಡ್‌ ಬೇಕು. ಈಗ ಸಿದ್ದರಾಮಯ್ಯ ವಿಪಕ್ಷ ನಾಯಕರಲ್ಲ. ಆದರೆ ಆ ರೀತಿ ಮಾತನಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಅವರು ಮೊದಲು ಉತ್ತರ ಕೊಡಬೇಕು. ಆದರೆ, ಅವರು ಆರೋಪ ಮುಚ್ಚಿ ಹಾಕಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅರ್ಕಾವತಿ ಪ್ರಕರಣ ಸಂಬಂಧ ರಚಿಸಿದ್ದ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸುವಂತೆ ನಾನು ಹಲವು ಬಾರಿ ಒತ್ತಾಯಿಸಿದ್ದೇನೆ. ಯಾವ ಕಾರಣಕ್ಕೋ ಗೊತ್ತಿಲ್ಲ ಸದನದಲ್ಲಿ ಮಂಡಿಸಿಲ್ಲ. ಇದು ಸಹ ಹೊಂದಾಣಿಕೆಯ ಒಂದು ಭಾಗವಾಗಿರಬಹುದು. ನಾನು ಪ್ರಾಮಾಣಿಕ, ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಎನ್ನುವ ಸಿದ್ದರಾಮಯ್ಯ ಕೆಂಪಣ್ಣ ಆಯೋಗದ ವರದಿ ಮಂಡಿಸುವುದಕ್ಕೆ ಏಕೆ ಹಿಂಜರಿಯಬೇಕು ಎಂದು ಸಿ.ಟಿ. ರವಿ ಪ್ರಶ್ನಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.