Mandya; ಸಿಎಂ, ಡಿಸಿಎಂ ಬೈಯ್ಯಲು ಎಚ್ಡಿಕೆ ಸಂಸದ ಸ್ಥಾನ ದುರ್ಬಳಕೆ: ಚಲುವರಾಯಸ್ವಾಮಿ
Team Udayavani, Aug 13, 2024, 9:47 PM IST
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೈಯ್ಯಲು ಎಚ್.ಡಿ.ಕುಮಾರಸ್ವಾಮಿ ಅವರು ಸಂಸತ್ ಸದಸ್ಯ ಸ್ಥಾನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಮಾರಸ್ವಾಮಿ ಬೆಳಗ್ಗೆ ಎದ್ದರೆ ಸರ್ಕಾರ ತೆಗೆಯುತ್ತೇವೆ ಎನ್ನುತ್ತಾರೆ. ಇದೇನೂ ಮಕ್ಕಳ ಆಟನಾ?. ಡಿ.ಕೆ.ಶಿವಕುಮಾರ್ ಅವರನ್ನು ಏನೆಂದು ತಿಳಿದುಕೊಂಡಿದ್ದಾರೆ? ಅವರನ್ನು ಬಯ್ಯೋದೆ ಕೆಲಸ ಅಂದುಕೊಂಡಿದ್ದಾರಾ ಎಂದು ವಾಗ್ಧಾಳಿ ನಡೆಸಿದರು. ಮಂಡ್ಯದಲ್ಲಿ ನಿಖೀಲ್ ಪರ ಕ್ಯಾಂಪೇನ್ಗೆ ಬಂದಾಗ ಜೋಡೆತ್ತು ಎಂದರು.
ಪ್ರಜ್ವಲ್ ಪೆನ್ಡ್ರೆçವ್ ಬಿಡುಗಡೆಗೆ ಪ್ರೀತಂಗೌಡ ಕಾರಣ ಅಂತೀರಾ, ಮತ್ತೂಂದೆಡೆ ಮಹಾನಾಯಕ ಸಿಡಿ ಬಿಡುಗಡೆ ಮಾಡಿದರು ಅಂತೀರಾ. ಬೇರೆಯವರನ್ನು ಬೈಯ್ಯೋಕೆ, ಟೀಕೆ ಮಾಡಲು ಅ ಧಿಕಾರ ಬಳಸಿಕೊಳ್ಳುತ್ತಿದ್ದೀರಾ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.