Udupi; ಭಗವದ್ಗೀತೆಯ ಮೂಲ ರಹಸ್ಯ ಯೋಗಶಾಸ್ತ್ರ ಅನಾವರಣ


Team Udayavani, Aug 13, 2024, 10:25 PM IST

Udupi; ಭಗವದ್ಗೀತೆಯ ಮೂಲ ರಹಸ್ಯ ಯೋಗಶಾಸ್ತ್ರ ಅನಾವರಣ

ಉಡುಪಿ: ಭಗವದ್ಗೀತೆಯಲ್ಲಿನ ಯೋಗಶಾಸ್ತ್ರವನ್ನು ಅಧ್ಯಯನ ಮಾಡಿ ಸಾಧಿಸಿದರೆ ಸಾಧನೆಯ ಶಿಖರವೇರಬಹುದು. ಯೋಗಿಯಾಗಬಹುದು ಎಂದು ಬ್ರಹ್ಮಋಷಿ ಕೆ.ಎಸ್‌. ನಿತ್ಯಾನಂದ ಸ್ವಾಮೀಜಿ ಹೇಳಿದರು.

ಚಿಕ್ಕಮಗಳೂರಿನ ವೇದವಿಜ್ಞಾನ ಮಂದಿರದಲ್ಲಿ ಮೂಲ ರಹಸ್ಯವನ್ನೊಳ ಗೊಂಡ ಭಗವದ್ಗೀತೆಯ ಮೊದಲ ಅಧ್ಯಾಯದ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಭಗವದ್ಗೀತೆ ಸಂಪಾದಕ ಮಂಡಳಿಯ ಸದಸ್ಯ ಚಿಕ್ಕಮಗಳೂರಿನ ಸುಬ್ರಹ್ಮಣ್ಯ ಕೆ.ಎಸ್‌. ಮಾತನಾಡಿ, ಎಷ್ಟೋ ಕಾಲದಿಂದ ಮುಚ್ಚಿಟ್ಟಲ್ಪಟ್ಟಿದ್ದ ಭಗವದ್ಗೀತೆಯ ಮೂಲ ರಹಸ್ಯ ಈಗ ಪುಸ್ತಕ ರೂಪದಲ್ಲಿ ಲಭ್ಯವಾಗಿದೆ. ಪ್ರತೀ ತಿಂಗಳು ಭಗವದ್ಗೀತೆಯ ಒಂದೊಂದು ಅಧ್ಯಾಯದಂತೆ 18 ಅಧ್ಯಾಯಗಳ ಮಂಥನ ನಡೆಸಿ ಅಲ್ಲಿ ಅನಾವರಣಗೊಂಡ ವಿಚಾರವನ್ನು ಪುಸ್ತಕ ರೂಪದಲ್ಲಿ ಹೊರ ತರಲಾಗುತ್ತಿದೆ.ಅಲ್ಲಿಯವರೆಗೆ ಸ್ವತಃ ಅಧ್ಯಯನ ಮಾಡಿ ಯಶಸ್ಸು ಪಡೆಯಿರಿ. ಒಂದು ವರ್ಷಗಳವರೆಗೆ ವಾಚಕರಾಗಿ, ಪ್ರವಚಕರಾಗದಿರಿ ಎಂದರು.

ವೇದವಿಜ್ಞಾನ ಡಾಟ್‌ ಇನ್‌ ಅಂತರ್ಜಾಲವನ್ನು ಅನಾವರಣ ಗೊಳಿಸ ಲಾಯಿತು. ಭಗವದ್ಗೀತೆ ಸಂಪಾದಕ ಮಂಡಳಿಯ ಸದಸ್ಯರಾದ ನಾಗೇಶ್‌ ಎಚ್‌.ಜಿ. ಬೇಲೂರು, ಚಂದ್ರಶೇಖರ ಸುರ್ಭಟ್‌ ಬೆಂಗಳೂರು, ಮದನ್‌ ಕುಮಾರ್‌ ಕೆ.ಎನ್‌. ಚಿಕ್ಕಮಗಳೂರು, ನಾಗೇಶ್‌ ಅಡಿಗ ಚಿಕ್ಕಮಗಳೂರು, ಡಾ| ಮಾಲತಿ ಕೆ. ಮಣಿಪಾಲ, ಗಿರೀಶ್‌ ವಿ.ಎಸ್‌. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.