Udupi ಗೀತಾರ್ಥ ಚಿಂತನೆ-6: ವೇದವ್ಯಾಸರಿಗೆ ಹೆಸರು ಅನ್ವರ್ಥ


Team Udayavani, Aug 14, 2024, 12:42 AM IST

uUdupi ಗೀತಾರ್ಥ ಚಿಂತನೆ-6:  ವೇದವ್ಯಾಸರಿಗೆ ಹೆಸರು ಅನ್ವರ್ಥ

ಧರ್ಮಜ್ಞಾನಕ್ಕಾಗಿ ಅವತರಿಸಲು ಭಗವಂತನನ್ನು ಪ್ರಾರ್ಥಿಸುವಾಗ ದೇವತೆಗಳ ಗಡಣದಲ್ಲಿ ಬ್ರಹ್ಮರುದ್ರಾದಿಗಳು ಇದ್ದರು, ಗರುಡ, ಶೇಷನಂತಹ ದೇವತೆಗಳು ಇರಲಿಲ್ಲ. ಇದನ್ನು ಹೀಗೆ ಅರ್ಥೈಸಬಹುದು. ಗರುಡ ಮತ್ತು ಶೇಷ ಅವರು ಸೇವಾ ವಿಭಾಗಕ್ಕೆ (ವಾಹನ ಮತ್ತು ಶಯನ) ಸಂಬಂಧಿಸಿದವರು.

ಬ್ರಹ್ಮರುದ್ರಾದಿಗಳೆಂದರೆ ಲೋಕ ಪರಿಪಾಲನೆ ಮಾಡುವವರು. ಬ್ರಹ್ಮ ಸಕಲ ಜೀವರಾಶಿಗಳಿಗೆ ಮುಖ್ಯಸ್ಥ, ರುದ್ರದೇವರು ಸಂಹಾರಕರ್ತರು, ಇಂದ್ರ ಮೂರು ಲೋಕದ ಅಧಿಪತಿ. ಭಗವಂತನನ್ನು ಪ್ರಾರ್ಥಿಸುವಾಗ ಧರ್ಮದ ಜ್ಞಾನ ಲುಪ್ತವಾಗುತ್ತಿದೆ, ಲೋಕದ ಆಡಳಿತವನ್ನು ನಡೆಸುವುದು ಕಷ್ಟವಾಗುತ್ತಿದೆ ಎಂದು ಅದಕ್ಕೆ ಸಂಬಂಧಪಟ್ಟವರೇ ಹೇಳುವುದು ಸಮುಚಿತ. ಭಗವಂತನೇ ಏಕೆ ಅವತರಿಸಬೇಕು? ದೇವತೆಗಳು ಸಾಲದೆ? ಎಲ್ಲ ದೇವತೆಗಳಿಗೂ ಜ್ಞಾನದ ಅಗತ್ಯವಿರುವುದರಿಂದ ದೇವತೆಗಳಿಗೂ ಮುಖ್ಯಸ್ಥನಾದ ಭಗವಂತನನ್ನು ದೇವತೆಗಳು ಪ್ರಾರ್ಥಿಸಿದರು. ವೇದವ್ಯಾಸರ ನಾಮಕರಣದ ಹೆಸರು “ಕೃಷ್ಣ ದ್ವೈಪಾಯನ’ ಎಂದು, ಬಾದರಾಯಣ ಎಂದೂ ಕರೆಯುತ್ತಾರೆ. ವೇದವ್ಯಾಸ ಎಂಬ ಹೆಸರು ಕೆಲಸದ ಆಧಾರದಲ್ಲಿ ಈ ಹೆಸರು ಬಂದಿದೆ.

“ವ್ಯಾಸ’ ಅಂದರೆ ವ್ಯವಸ್ಥಾಪಕ. ಪ್ರತ್ಯೇಕಿಸುವುದು, ವಿಭಾಗಿಸುವುದು, ಸರಿಪಡಿಸುವುದು ಎಂಬ ಅರ್ಥವಿದೆ. ಗೊತ್ತಿದ್ದವರಿಗೆ ಮಾತ್ರ ಇದು ಸಾಧ್ಯ. ಒಂದೇ ಆಗಿದ್ದ ವೇದವನ್ನು ಪ್ರತ್ಯೇಕಿಸಿ ಕೊಟ್ಟದ್ದರಿಂದ ವೇದವ್ಯಾಸರೆಂದಾದರು. ವ್ಯಾಸವೆನ್ನುವುದು ಹವ್ಯಾಸ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.