![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 14, 2024, 11:28 AM IST
“ಲಕ್ಷ್ಮೀ’ ಹೀಗೊಂದು ಕಿರುಚಿತ್ರ ತಯಾರಾಗಿದೆ. ಅಭಿಜಿತ್ ಪುರೋಹಿತ್ ಅವರ ನಿರ್ಮಾಣ ಈ ಕಿರುಚಿತ್ರಕ್ಕಿದ್ದು, ಒಬ್ಬ ಮಗ ತನ್ನ ತಾಯಿಯ ಕನಸನ್ನು ನನಸು ಮಾಡುವ ಹಾಗೂ ಪೂರ್ವಜರ ಸಂಸ್ಕೃತಿ, ಆಚಾರ ವಿಚಾರಗಳನ್ನು ತೆರೆದಿಡುವ ಪ್ರಯತ್ನ ಮಾಡಿದ್ದಾರೆ.
ಇದು ಅಭಿಜಿತ್ ಅವರ ತಾಯಿಯ ನಿಜವಾದ ಕಥೆ. ಹಿರಿಯ ನಟಿ ಪದ್ಮಜಾ ರಾವ್ ಪ್ರಮುಖ ಪಾತ್ರ ಮಾಡಿದ್ದಾರೆ. ಅಭಿಯಿಸಿದ್ದಾರೆ. 68 ವರ್ಷದ ನಳಿನಿ ಪುರೋಹಿತ್ ಹಾಗೂ ಆಕೆಯ ಮನೆಯ ಲಕ್ಷ್ಮೀ ಕಂಬದ ನಡುವಿನ ಭಾವನಾತ್ಮಕ ಸಂಬಂಧ, ಅವರಿಬ್ಬರ ಮಧ್ಯೆ ಆಗುವ ಮನದ ಮಾತುಗಳು, ಆಕೆಯ ಚಿತ್ರಕಲೆಯ ಕನಸನ್ನು ನನಸು ಮಾಡುವ ಮಗ ಇದಿಷ್ಟನ್ನು ಅರ್ಧ ಗಂಟೆಯ ಈ ಕಿರುಚಿತ್ರದಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕರೂ ಆದ ಅಭಿಜಿತ್ ಹೇಳಿದ್ದಾರೆ.
ನಟಿ ಪದ್ಮಜಾ ರಾವ್ ಮಾತನಾಡಿ, ಅಭಿ ಈ ಕಥೆ ಹೇಳಿದಾಗ ನನಗೆ ಇಷ್ಟವಾದ ಮೂರು ಅಂಶಗಳೆಂದರೆ, ತಾಯಿ ಮಗನ ಪ್ರೀತಿ, ಎಮೋಷನಲ್ ಆದ ಕಥೆ ಜೊತೆಗೆ ನನಗೂ ಒಂದು ಚಿತ್ರ ನಿರ್ದೇಶನ ಮಾಡಲು ಪ್ರೇರೇಪಿಸಿದ್ದು. ಯಾವಾಗಲೂ ಹಣವೇ ಮುಖ್ಯವಾಗಲ್ಲ ಎನ್ನುವುದು ತಿಳಿಯಿತು ಎಂದು ಹೇಳಿದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.