Emergency trailer: ಕಂಗನಾ ರಣಾವತ್‌ ʼಎಮರ್ಜೆನ್ಸಿʼ ಟ್ರೇಲರ್‌ ರಿಲೀಸ್


Team Udayavani, Aug 14, 2024, 2:05 PM IST

Emergency trailer: ಕಂಗಾನ ರಣಾವತ್‌ ʼಎಮರ್ಜೆನ್ಸಿʼ ಟ್ರೇಲರ್‌ ರಿಲೀಸ್

ಮುಂಬಯಿ: ನಟಿ ಕಂಗನಾ ರಣಾವತ್‌ (Kangana ranaut) ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ʼಎಮರ್ಜೆನ್ಸಿʼ(Emergency  Movie) ಸಿನಿಮಾದ ಟ್ರೇಲರ್‌ ಬುಧವಾರ(ಆ.14ರಂದು) ರಿಲೀಸ್‌ ಆಗಿದೆ.

ಒಂದಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಈ ಸಿನಿಮಾ ಅಂದುಕೊಂಡಂತೆ ಎಲ್ಲವೂ ಸರಿಯಾಗಿದಿದ್ರೆ ಇಷ್ಟೊತ್ತಿಗೆ ರಿಲೀಸ್‌ ಆಗಿರಬೇಕಿತ್ತು. ಆದರೆ ನಾನಾ ಕಾರಣಗಳಿಂದ ರಿಲೀಸ್‌ ಡೇಟ್‌ ಮುಂದೂಡಿಕೆ ಆಗುತ್ತಲೇ ಬಂದಿತ್ತು.

ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನೊಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ(Indira Gandhi) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ʼಮಣಿಕರ್ಣಿಕಾʼ ಚಿತ್ರದ ಬಳಿಕ ಕಂಗನಾ ನಿರ್ದೇಶನದ ಎರಡನೇ ಚಿತ್ರ ʼಎಮರ್ಜೆನ್ಸಿʼ ಆಗಿದ್ದು, ಈಗಾಗಲೇ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಇದೀಗ ಟ್ರೇಲರ್‌ ರಿಲೀಸ್‌ ಮಾಡಲಾಗಿದೆ.

ಭಾರತವೇ ಇಂದಿರಾ & ಇಂದಿರಾ ಭಾರತವೇ!!! ದೇಶದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಮಹಿಳೆ,  ಇತಿಹಾಸದಲ್ಲಿ ಅವಳು ಬರೆದ ಕರಾಳ ಅಧ್ಯಾಯ! ಎಂದು ಟ್ರೇಲರ್‌ನ್ನು ಕಂಗನಾ ಹಂಚಿಕೊಂಡಿದ್ದಾರೆ.

ಭಾರತದ ತುರ್ತು ಪರಿಸ್ಥಿತಿಯ ದಿನಗಳು, ಅದರ ಹಿಂದಿನ ರಾಜಕೀಯ ಕಿತ್ತಾಟ, ಅಧಿಕಾರಕ್ಕಾಗಿ ನಡೆಯುವ ತಂತ್ರ ಇದೆಲ್ಲವನ್ನೂ ಟ್ರೇಲರ್‌ ನಲ್ಲಿ ತೋರಿಸಲಾಗಿದೆ. ಆ ಕಾಲದಲ್ಲಿದ್ದ ರಾಜಕೀಯ ವ್ಯವಸ್ಥೆಯನ್ನೂ ತೋರಿಸಲಾಗಿದೆ.

ಅನುಪಮ್‌ ಖೇರ್‌, ಶ್ರೇಯಸ್‌ ತಲ್ಪಾಡೆ, ಮಿಲಿಂದ್ ಸೋಮನ್ ಅವರ ಪಾತ್ರಗಳು ಗಮನ ಸೆಳೆಯುತ್ತದೆ. ಕಂಗನಾ ಇಂದಿರಾ ಗಾಂಧಿ ಆಗಿ ಕಾಣಿಸಿಕೊಂಡಿದ್ದಾರೆ.

ಇದೇ ವರ್ಷದ ಸೆಪ್ಟೆಂಬರ್‌ 6ರಂದು ಸಿನಿಮಾ ರಿಲೀಸ್‌ ಆಗಲಿದೆ.

ಜಯಪ್ರಕಾಶ ನಾರಾಯಣ್‌ ಪಾತ್ರದಲ್ಲಿ ಅನುಪಮ್‌ ಖೇರ್‌, ಜಗಜೀವನ್ ರಾಮ್ ಪಾತ್ರದಲ್ಲಿ  ನಟ ಸತೀಶ್‌ ಕೌಶಿಕ್‌(ದಿವಂಗತ) ನಟಿಸಿದ್ದು, ಅಟಲ್ ಬಿಹಾರಿ ವಾಜಪೇಯಿ ಅವರ ಪಾತ್ರಕ್ಕೆ ನಟ ಶ್ರೇಯಸ್‌ ತಲ್ಪಾಡೆ, ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪಾತ್ರದಲ್ಲಿ ಮಿಲಿಂದ್ ಸೋಮನ್ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.