Gadaga ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಜಿಲ್ಲಾ ಪೊಲೀಸರು


Team Udayavani, Aug 14, 2024, 3:16 PM IST

6-gadaga-1

ಗದಗ: ಕಳೆದ ಜನವರಿಯಿಂದ ಈವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಜಿಲ್ಲಾ ಪೊಲೀಸರು 30 ವಾಹನ ಕಳ್ಳತನ ಪ್ರಕರಣ, 48 ಮನೆ ಕಳ್ಳತನ ಪ್ರಕರಣ, 7 ಇತರೆ ಕಳ್ಳತನ ಪ್ರಕರಣ, 6 ಮೋಸ ವಂಚನೆ ಪ್ರಕರಣ ಹಾಗೂ ಮೊಬೈಲ್ ಕಳ್ಳತನ ಪ್ರಕರಣ ಸೇರಿ ಒಟ್ಟಾರೆ 91 ಪ್ರಕರಣಗಳನ್ನು ಭೇದಿಸಿದ್ದಾರೆ.

ಈ ಬಗ್ಗೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 2.43 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಸಂಬಂಧಪಟ್ಟ ಮಾಲೀಕರಿಗೆ ಹಸ್ತಾಂತರ ಮಾಡಲಾಗಿದೆ ಎಂದು ತಿಳಿಸಿದರು.

90 ಲಕ್ಷ ರೂ. ಮೌಲ್ಯದ 2.16 ಕೆಜಿ ಚಿನ್ನ, 5.5 ಲಕ್ಷ ರೂ. ಮೌಲ್ಯದ 8 ಕೆಜಿ ಬೆಳ್ಳಿ, 87 ಸಾಚಿರ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

7.60 ಲಕ್ಷ ರೂ. ಮೌಲ್ಯದ 21 ದ್ವಿಚಕ್ರ ವಾಹನ, 16 ಲಕ್ಷ ರೂ. ಮೌಲ್ಯದ 3 ಟ್ರ್ಯಾಕ್ಟರ್, 7.35 ಲಕ್ಷ ರೂ. ಮೌಲ್ಯದ 5 ಟ್ರ್ಯಾಕ್ಟರ್ ಟ್ರೈಲರ್, 4.5 ಲಕ್ಷ ರೂ. ಮೌಲ್ಯದ ಬೊಲೆರೊ ಗೂಡ್ಸ್ ವಾಹನ ಪತ್ತೆ ಮಾಡಲಾಗಿದೆ ಎಂದರು.

ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿ ಕಳ್ಳತನ ವಸ್ತುಗಳನ್ನು ಮೂಲ ಮಾಲೀಕರಿಗೆ ಮರಳುವಂತೆ ಮಾಡಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಬಹುಮಾನ ಘೋಷಣೆ ಮಾಡಲಾಗಿದ್ದು, 91 ಪ್ರಕರಣಗಳ ಪೈಕಿ 112 ಜನ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber crime

Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.