Gangolli: ಗಾಂಜಾ ಸೇವನೆ ಪ್ರಕರಣ: ನಾಲ್ವರು ವಶಕ್ಕೆ
Team Udayavani, Aug 14, 2024, 5:21 PM IST
ಗಂಗೊಳ್ಳಿ: ತ್ರಾಸಿ ಬೀಚ್ ಬಳಿ ಎಸ್ಐ ಬಸವರಾಜ್ ಕನಶೆಟ್ಟಿ ಅವರು ರೌಂಡ್ಸ್ನಲ್ಲಿದ್ದ ವೇಳೆ ನಾಲ್ವರು ಅನುಮಾನಾಸ್ಪದವಾಗಿ ಕುಳಿತಿದ್ದು, ಅವರನ್ನು ವಶಕ್ಕೆ ಪಡೆದು, ಕುಂದಾಪುರದ ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ತಪಾಸಣೆ ನಡೆಸಿದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಮೆಹತಾಬ್ ಶರೀಫ್ (30), ಅರ್ಷಾದ್ ನೌಶಾದ್ (21), ಮೊಹಮ್ಮದ್ ಇಮ್ರಾನ್ (30), ರೋಹಿತ್ (32) ಆರೋಪಿಗಳು.
ಈ ಕುರಿತಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.