![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 14, 2024, 6:17 PM IST
ತೀರ್ಥಹಳ್ಳಿ: ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡಿದ ಘಟನೆ ತಾಲೂಕಿನ ಆಗುಂಬೆ ಸಮೀಪ ನಡೆದಿದ್ದು, ಪೊಲೀಸರು ವಾಹನ ತಡೆದು ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಪ್ರದೇಶದ ಆಕಾಶ್ (30) ವಿರುದ್ಧ ಪ್ರಕರಣ ದಾಖಲಿಸಿ ರೂ.10,000 ದಂಡ ವಿಧಿಸಲಾಗಿದೆ.
ಆಗುಂಬೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತು ತಂಡದವರಿಂದ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆಕಾಶ್ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದರು.
ಎಸ್.ಐ. ನಾಗೇಶ್, ದಿವಾಕರ್, ಅನಿಲ್ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಕ್ಯಾಂಟರ್ ವಾಹನ ಚಾಲನೆ ಮಾಡುತ್ತಿದ್ದ ಆಕಾಶ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದಾಗಿ ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಸಲ್ಲಿಸಿದ್ದು, ಆ.13ರ ಮಂಗಳವಾರ ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10.000 ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.